Webdunia - Bharat's app for daily news and videos

Install App

ಮದುವೆಯಾಗುವುದಾಗಿ ಹೇಳಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಕಾಮುಕ

Webdunia
ಬುಧವಾರ, 5 ಡಿಸೆಂಬರ್ 2018 (06:41 IST)
ಬೆಂಗಳೂರು : ಮದುವೆಯಾಗುವ ನೆಪಯೊಡ್ಡಿ ವೈದ್ಯೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಅಡುಗೋಡಿಯಲ್ಲಿ ನಡೆದಿದೆ.


ರಾಮಮೂರ್ತಿ ಎಂಬಾತ ಈ ಕೃತ್ಯ ಎಸಗಿದ ಕಾಮುಕನಾಗಿದ್ದು. ಈತ ಆರೋಗ್ಯ ಇಲಾಖೆಯಲ್ಲಿ ಅಧಿಕಾರಿ ಎಂದು ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ ವೈದ್ಯೆಯೊಬ್ಬಳನ್ನು ಪರಿಚಯ ಮಾಡಿಕೊಂಡು ನಂತರ ಮದುವೆಯಾಗುವುದಾಗಿ ಚರ್ಚಿಸಿದ್ದಲ್ಲದೇ ಕೆಲಸ ಕೊಡಿಸುವ ಆಸೆ ತೋರಿಸಿ ವೈದ್ಯೆ ಮತ್ತು ಸಂಬಂಧಿಕರಿಂದ 22 ಲಕ್ಷ ರೂ. ಪಡೆದಿದ್ದನು. ಅಷ್ಟೇ ಅಲ್ಲದೇ ಒತ್ತಾಯಪೂರ್ವಕವಾಗಿ ವೈದ್ಯೆಯ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದನು.


ಆದರೆ ನವೆಂಬರ್ 22 ರಂದು ಶೇಷಾದ್ರಿಪುರಂ ರಿಜಿಸ್ಟರ್ ಆಫೀಸ್ ನಲ್ಲಿ ಮದುವೆಯಾಗಲು ದಿನಾಂಕ ನಿಗದಿಪಡಿಸಿದ್ದನ್ನು ತಿಳಿದ ರಾಮಮೂರ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ವೈದ್ಯೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments