Webdunia - Bharat's app for daily news and videos

Install App

ಹೊರರಾಜ್ಯದ ಕೂಲಿಗಳಿಗೆ ಆಸರೆಯಾದ ವ್ಯಕ್ತಿ

Webdunia
ಮಂಗಳವಾರ, 14 ಏಪ್ರಿಲ್ 2020 (18:47 IST)
ಹೊರರಾಜ್ಯದಿಂದ ಕೂಲಿ ಕೆಲಸಕ್ಕೆ ಬಂದು ಕೊರೊನಾ ಎಫೆಕ್ಟ್ ನಿಂದಾಗಿ ಲಾಕ್ ಡೌನ್ ಗೆ ಸಿಲುಕಿದ್ದ ಜನರಿಗೆ ವ್ಯಕ್ತಿಯೊಬ್ಬರು ಆಸರೆಯಾಗಿದ್ದಾರೆ.

ಹೊರರಾಜ್ಯಗಳಿಂದ ಕೆಲಸ ಅರಸಿ ಬಂದು ಇಟ್ಟಿಗೆ ಕಾರ್ಖಾನೆಗಳಲ್ಲಿ ಕೆಲಸ ಮಾಡಿಕೊಂಡಿದ್ದ ಸಾವಿರಾರು ಜನಕ್ಕೆ ಇದೀಗ ಕೊರೋನಾ ವೈರಸ್ ಲಾಕ್ ಡೌನ್ ನಿಂದ ಒಂದು ಹೊತ್ತಿನ ಊಟಕ್ಕೂ ಪರದಾಟ ನಡೆಸುತ್ತಿದ್ದಾರೆ. ಇವರಿಗೆ ಬೆಂಗಳೂರು ನಗರ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಘಟಕದ ಉಪಾಧ್ಯಕ್ಷ ವಸಂತ್ ಹಾಗೂ ಸ್ನೇಹಿತರ ತಂಡ ಆಸರೆಯಾಗಿದೆ.

ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಸುತ್ತಮುತ್ತಲಿನ ಏರಿಯಾಗಳಲ್ಲಿ ಸಾಕಷ್ಟು ಇಟ್ಟಿಗೆ ಕಾರ್ಖಾನೆಗಳಿದ್ದು, ಅಲ್ಲಿ ಹೆಚ್ಚು ಹೊರರಾಜ್ಯದ ಸಾವಿರಾರು ಜನ ಬಂದು ನೆಲೆಸಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕೊರೊನಾ ವೈರಸ್ ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಅತ್ತ ಊರಿಗೂ ಹೋಗುವುದಕ್ಕೆ ಆಗದೆ ಒಂದು ಹೊತ್ತಿನ ಊಟಕ್ಕೂ ಪರದಾಟ ನಡೆಸುತ್ತಿದ್ದರು.

ಇವರಿಗೆ ಜಿಲ್ಲಾ ಬಿಜೆಪಿ ಯುವ ಘಟಕದ ಉಪಾಧ್ಯಕ್ಷ ವಸಂತ್ ಹಾಗೂ ಸ್ನೇಹಿತರ ತಂಡವು ದಿನಕ್ಕೆ ಮೂರು‌ ಸಾವಿರಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments