Webdunia - Bharat's app for daily news and videos

Install App

ಎಣ್ಣೆ ಗುಂಗಲ್ಲಿ ಕಾರ್ ಗಳಿಗೆ ಬೆಂಕಿ ಹಚ್ಚಿದವನಿಗೆ ಹಿಗ್ಗಾಮುಗ್ಗಾ ಥಳಿತ

Webdunia
ಗುರುವಾರ, 30 ಜನವರಿ 2020 (18:40 IST)

ಕುಡಿತದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ಹೈಟೆಕ್ ಕಾರುಗಳಿಗೆ ಬೆಂಕಿ ಹಚ್ಚಿರೋ ಘಟನೆ ನಡೆದಿದೆ.
 

ಎಣ್ಣೆ ಗುಂಗಿನಲ್ಲಿದ್ದ ಆರೋಪಿ ಬೆಂಗಳೂರಿನ ಮಂಜುನಾಥ ನಗರದ ರಾಜೇಂದ್ರ ಪ್ರಸಾದ್ (47) ಎಂಬಾತ ಮನೆಗಳ ಮುಂದಿದ್ದ ಐಶಾರಾಮಿ ಕಾರುಗಳಿಗೆ ನಡುರಾತ್ರಿ ಬೆಂಕಿ ಇಟ್ಟಿದ್ದಾನೆ.

ಕಾರಿಗೆ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ವಲ್ಪ ಹೊತ್ತಿನ ಬಳಿಕ ಘಟನಾ ಸ್ಥಳಕ್ಕೆ ಬಂದ ಆರೋಪಿ, ಕಾರು ಹೇಗೆ ಸುಟ್ಟಿವೆ ಅಂತ ಪೊಲೀಸರಿಗೆ ಪ್ರಶ್ನೆ ಮಾಡಿದ್ದಾನೆ. ಆಗ ಸಿಸಿಟಿವಿಯಲ್ಲಿ ಆರೋಪಿಯನ್ನು ನೋಡಿದ್ದ ಜನರು ಆತನನ್ನು ನೋಡಿದ್ದ ತಡ, ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮುಂದಿನ ಸುದ್ದಿ
Show comments