Webdunia - Bharat's app for daily news and videos

Install App

ಎಣ್ಣೆ ಗುಂಗಲ್ಲಿ ಕಾರ್ ಗಳಿಗೆ ಬೆಂಕಿ ಹಚ್ಚಿದವನಿಗೆ ಹಿಗ್ಗಾಮುಗ್ಗಾ ಥಳಿತ

Webdunia
ಗುರುವಾರ, 30 ಜನವರಿ 2020 (18:40 IST)

ಕುಡಿತದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ಹೈಟೆಕ್ ಕಾರುಗಳಿಗೆ ಬೆಂಕಿ ಹಚ್ಚಿರೋ ಘಟನೆ ನಡೆದಿದೆ.
 

ಎಣ್ಣೆ ಗುಂಗಿನಲ್ಲಿದ್ದ ಆರೋಪಿ ಬೆಂಗಳೂರಿನ ಮಂಜುನಾಥ ನಗರದ ರಾಜೇಂದ್ರ ಪ್ರಸಾದ್ (47) ಎಂಬಾತ ಮನೆಗಳ ಮುಂದಿದ್ದ ಐಶಾರಾಮಿ ಕಾರುಗಳಿಗೆ ನಡುರಾತ್ರಿ ಬೆಂಕಿ ಇಟ್ಟಿದ್ದಾನೆ.

ಕಾರಿಗೆ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ವಲ್ಪ ಹೊತ್ತಿನ ಬಳಿಕ ಘಟನಾ ಸ್ಥಳಕ್ಕೆ ಬಂದ ಆರೋಪಿ, ಕಾರು ಹೇಗೆ ಸುಟ್ಟಿವೆ ಅಂತ ಪೊಲೀಸರಿಗೆ ಪ್ರಶ್ನೆ ಮಾಡಿದ್ದಾನೆ. ಆಗ ಸಿಸಿಟಿವಿಯಲ್ಲಿ ಆರೋಪಿಯನ್ನು ನೋಡಿದ್ದ ಜನರು ಆತನನ್ನು ನೋಡಿದ್ದ ತಡ, ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments