Webdunia - Bharat's app for daily news and videos

Install App

ಹತ್ತು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಕೊಲೆಯಾಗಿ ಪತ್ತೆ

Webdunia
ಸೋಮವಾರ, 23 ಜನವರಿ 2023 (18:45 IST)
ಹತ್ತು ದಿನದ ಹಿಂದೆ ಆ ವ್ಯಕ್ತಿ ಕಾಣೆಯಾಗಿದ್ದರು ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು...‌ ಆದರೆ ಇದೀಗ ಕಾಣೆ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು ವ್ಯಕ್ತಿಯನ್ನು ಕೊಲೆ ಮಾಡಿ ಜಮೀನಿನಲ್ಲಿ ಹೂತಿಡಲಾಗಿದೆ ಇದೀಗ ಶೋಪರಿಷಗಾಗಿ ಪೊಲೀಸರು ಶವವನ್ನು ಹೊರತೆಗೆಯುವ ಕೆಲಸಕ್ಕೆ ಮುಂದಾಗಿದ್ದಾರೆ. ವ್ಯಕ್ತಿ ಹೆಸರು ನಂದೀಶ್ ಹೊಸಕೋಟೆ ತಾಲೂಕಿನ ದೊಡ್ಡ ನಲ್ಲೂರಹಳ್ಳಿ ಗ್ರಾಮದ ವಾಸಿ 10 ದಿನದ ಹಿಂದೆ ಕಾಣೆಯಾಗಿದ್ದ ನಂದೀಶ್ ಇದೀಗ ಮೃತದೇಹವಾಗಿ ಪತ್ತೆಯಾಗಿದ್ದಾರೆ ಪಕ್ಕದ ಗ್ರಾಮದ ಪ್ರತಾಪ್ ಎಂಬವರಿಂದ ದಾರುಣವಾಗಿ ಹತ್ಯೆಗೀಡಾಗಿ ಮಾಲೂರು ಸಮೀಪದ ಬೈರನಹಳ್ಳಿ ಗ್ರಾಮದ ಜಮೀನಿನಲ್ಲಿ ಹೂತಿಡಲಾಗಿತ್ತು ಪೊಲೀಸರ ತನಿಕೆಯಿಂದ ವಿಷಯ ಹೊರಬಂದಿದ್ದು ಇದೀಗ ನಂದೀಶ್ ಮೃತ ದೇಹವನ್ನು ಪೊಲೀಸರು ಹೊರತೆಗೆದು ಶವ ಪರೀಕ್ಷೆಗೆ ರವಾನಿಸಿದ್ದಾರೆ
.
ನಂದೀಶ್ ಕೆಲ ಕಂಪನಿಗಳಲ್ಲಿ ಲೇಬರ್ ಕಾಂಟ್ರಾಕ್ಟರ್ ಆಗಿ ಕೆಲಸವನ್ನು ಮಾಡುತ್ತಿದ್ದರು ಸಾಕಷ್ಟು ಮಂದಿಗೆ ಕೆಲಸ ಕೊಡಿಸಿ ನೆರವಾಗಿದ್ದಾರೆ ಎಂಬ ಮಾತು ಸಹ ಕೇಳಿ ಬಂದಿದೆ ಕಳೆದ ಶುಕ್ರವಾರ ನಾಲ್ಕು ಲಕ್ಷ ಹಣವನ್ನು ತೆಗೆದುಕೊಂಡು ಕಾರ್ಮಿಕರಿಗೆ ನೀಡುವ ಸಲುವಾಗಿ ನಂದೀಶ್ ಮನೆಯಿಂದ ಹೊರಟಿದ್ದರು ಎಂದು ತಿಳಿದುಬಂದಿದ್ದು ಹಣದ ವಿಚಾರಕ್ಕೂ ಅಥವಾ ವೈಯಕ್ತಿಕ ವಿಚಾರಕ್ಕೂ ನಂದೀಶ್ ದಾರುಣವಾಗಿ ಕೊಲೆಯಾಗಿದ್ದಾರೆ ತನಿಕೆಯ ನಂತರ ಕೊಲೆಗೆ ನಿಖರವಾದ ಕಾರಣ ಹೊರ ಬರಬೇಕಿದೆ ನಂದೀಶ್ ಸಾವಿಗೆ ನ್ಯಾಯವನ್ನು ಕುಡಿಸಬೇಕೆಂದು ನಂದೀಶ್ನ ಸಂಬಂಧಿಕರು ಕೇಳಿಕೊಳ್ಳುತ್ತಿದ್ದಾರೆ.ವೈಯಕ್ತಿಕ ದ್ವೇಷವು ಅಥವಾ ಹಣದ ವಿಚಾರಗಳು ತಿಳಿದಿಲ್ಲ ಆದರೆ ನಂದೀಶ್ ಕುಟುಂಬ ಅವರನ್ನೇ ನಂಬಿಕೊಂಡು ಜೀವನವನ್ನು ಸಾಗಿಸುತ್ತಿತ್ತು ಇದೀಗ ಕುಟುಂಬಕ್ಕೆ ಆಧಾರವಾಗಿದೆ ನಂದೀಶ್ ಸಾವನ್ನಪ್ಪಿದ್ದು ನಂದೀಶ್ ಅವರ ಕುಟುಂಬಕ್ಕೆ ಪೊಲೀಸರ ತನಿಕೆಯಿಂದ ನ್ಯಾಯವನ್ನು ಕೊಡಿಸಬೇಕಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments