Select Your Language

Notifications

webdunia
webdunia
webdunia
webdunia

ಸಾಲ ತೀರಿಸಲು ಎಳನೀರು ಕದ್ದು ಮಾರುತ್ತಿದ್ದ ವ್ಯಕ್ತಿ ಬಂಧನ

ಸಾಲ ತೀರಿಸಲು ಎಳನೀರು ಕದ್ದು ಮಾರುತ್ತಿದ್ದ ವ್ಯಕ್ತಿ ಬಂಧನ
bangalore , ಬುಧವಾರ, 22 ನವೆಂಬರ್ 2023 (17:41 IST)
ಆರೋಪಿ ಮೋಹನ್ ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲಿ ಕೃತ್ಯ ಎಸಗುತ್ತಿದ್ದನು. ರಾತ್ರಿ ವೇಳೆ ಕಾರ್ನಲ್ಲಿ ಬಂದು ರಸ್ತೆಯ ಪಕ್ಕ ಇಟ್ಟ ಎಳನೀರುಗಳನ್ನು ಕದಿಯುತ್ತಿದ್ದ. ರಾಜಣ್ಣ ಎಂಬುವರು ಮಾರಾಟ ಮಾಡಲು 12 ಸಾವಿರ ಎಳನೀರು ಕಾಣೆಯಾಗಿತ್ತು.ಇನ್ನು  ರಾಜಣ್ಣ ನೀಡಿದ ದೂರಿನ ಮೇರೆಗೆ ಆರೋಪಿ ಮೋಹನ್ ನನ್ನ ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ವ್ಯವಸ್ಥೆಯಲ್ಲಿ ಕಳ್ಳರು ಹಾಗೂ ಸುಳ್ಳರು ಒಂದಾಗಿದ್ದಾರೆ-HDK