ಕುತ್ತಿಗೆಗೆ ಹಾವು ಸುತ್ತಿಕೊಂಡ ವ್ಯಕ್ತಿ

Webdunia
ಶುಕ್ರವಾರ, 11 ನವೆಂಬರ್ 2022 (17:39 IST)
ಜಾರ್ಖಂಡ್​ನ ಖುರ್ದ್​ ಗ್ರಾಮದಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಹೆಬ್ಬಾವನ್ನೇ ಕತ್ತಿಗೆ ಸುತ್ತಿಕೊಂಡಿದ್ದಾನೆ. ಈ ವ್ಯಕ್ತಿಯನ್ನು ಬಿರ್ಜಲಾಲ್​ ರಾಮ್ ಭುಯಾನ್​ ಎಂದು ಗುರುತಿಸಲಾಗಿದೆ. ಕುಡಿದ ನಶೆಯಲ್ಲಿ ಈ ಹಾವು ವಸ್ತ್ರದಂತೆ ಕಂಡಿದೆಯೋ, ಹಾರದಂತೆ ಕಂಡಿದೆಯೋ ತಿಳಿಸಿಲ್ಲ. ಹಾವು ಈತನ ಕತ್ತನ್ನು ಸುತ್ತುವರಿದಿದೆ. ನಂತರ ಈತನಿಗೆ ಜ್ಞಾನೋದಯವಾಗಿದ್ದು, ಹಾವನ್ನು ಬಿಡಿಸಲು ಪ್ರಯತ್ನಿಸಿದ್ದಾನೆ. ಆದರೆ ಹಾವನ್ನು ಬಿಡಿಸಲು ಸಾಧ್ಯವಾಗಿಲ್ಲ. ನಂತರ ಅಲ್ಲೇ ಇದ್ದ ಕೆಲ ಮಂದಿ ಹಾವನ್ನು ಬಿಡಿಸಲು ಪ್ರಯತ್ನಿಸಿ, ನಂತರ ಯಶಸ್ವಿಯಾಗ್ತಾರೆ. ವ್ಯಕ್ತಿಯ ಸಹಾಯಕ್ಕೆ ಯಾರೂ ಬರದೇ ಇದ್ದಿದ್ದರೆ ವ್ಯಕ್ತಿ ಉಸಿರುಗಟ್ಟಿ ಸಾವನಪ್ಪುತ್ತಿದ್ದ. ಈ ವಿಡಿಯೋ ವೈರಲ್​ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments