Webdunia - Bharat's app for daily news and videos

Install App

ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ನಗರಕ್ಕೆ ಭರ್ಜರಿ ಕೊಡುಗೆ

Webdunia
ಗುರುವಾರ, 5 ಮಾರ್ಚ್ 2020 (11:56 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಇಂದು 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಮಾಡಿದ್ದು, ಇದರಲ್ಲಿ  ಬೆಂಗಳೂರು ನಗರಕ್ಕೆ ಭರ್ಜರಿ ಕೊಡುಗೆ  ನೀಡಿದ್ದಾರೆ.

ನವನಗರೋತ್ಥಾನ ಯೋಜನೆಗೆ 8,344 ಕೋಟಿ ಮೀಸಲು, ಬೆಂಗಳೂರಿನ ಸುತ್ತಲಿನ 110 ಹಳ್ಳಿಗಳಿಗೆ 2 ವರ್ಷಕ್ಕೆ 1000 ಕೋಟಿ ರೂ, ಮೀಸಲು, 2020-21 ಸಾಲಿಗೆ 500ಕೋಟಿ ರೂಪಾಯಿ ಮೀಸಲಿಡಲಾಗಿದೆ.ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಏರ್ ಪೋರ್ಟ್ ವರೆಗೆ   ಒಟ್ಟು 56 ಕಿಲೋ ಮೀಟರ್ ಔಟರ್ ರಿಂಗ್ ರೋಡ್  ಗೆ 14,500 ಕೋಟಿ ರೂ.ಮೀಸಲು, ಬಿಎಂಟಿಸಿಗೆ 1500 ಬಸ್ ಗಳ ಖರೀದಿಗೆ 600 ಕೋಟಿ ರೂ, ಮೀಸಲು.

 

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ. ಮೆಟ್ರೋ ನಿಲ್ದಾಣ, ಬಸ್ ನಿಲ್ದಾಣ ಸಂಪರ್ಕಕ್ಕೆ ಯೋಜನೆ. ಟ್ರಾಫಿಕ್ ಕಡಿಮೆ ಮಾಡಲು ಇಂಟಿಗ್ರೇಟೆಡ್ ಮಲ್ಟಿ ಮಾಡೆಲ್ ಟ್ರಾನ್ಸ್ ಪೋರ್ಟ್ ಹಬ್  ಸ್ಥಾಪನೆ, ರಸ್ತೆ ಅಪಘಾತ ತಡೆಗೆ 200 ಕೋಟಿ ರೂ ಮೀಸಲು. ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಅಂಡರ್ ಗ್ರೌಂಡ್ ವಾಹನ ಪಾರ್ಕಿಂಗ್ ವ್ಯವಸ್ಥೆ,  ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8,772 ಕೋಟಿ ಮೀಸಲಿಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments