Webdunia - Bharat's app for daily news and videos

Install App

ದರೆ ಗುರುಳಿದ ಬೃಹತ್ ಗಾತ್ರದ ಮರ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ

Webdunia
ಸೋಮವಾರ, 7 ಆಗಸ್ಟ್ 2023 (15:40 IST)
ಯಶವಂತಪುರ ದಿಂದ ಟಾಟಾ ಇನ್ಸ್ಟಿಟ್ಯೂಟ್ ಮಾರ್ಗವಾಗಿ ಮತ್ತಿಕೆರೆಗೆ ಹೋಗುವ ಸ್ತೆಯಲ್ಲಿ  ಬೃಹತ್ ಗಾತ್ರದ ಮರ ಧರೆಗುರುಳಿದೆ.ಹೀಗಾಗಿ ಬಿ.ಎಲ್ ಇಂದ ಮತ್ತಿಕೆರೆಗೆ ಮಾರ್ಗವಾಗಿ ಯಶವಂಪುರಕ್ಕೆ ಬರುವ ಬಸ್ ಗಳ ಮಾರ್ಗ ಬದಲಾವಣೆ
ಮಾಡಲಾಗಿದೆ.ಕಳೆದ ಒಂದು ಗಂಟೆಯಿಂದ ಬಸ್‌ಗಳ ಮಾರ್ಗ ಬದಲಾವಣೆ ಮಾಡಲಾಗಿದೆ.ಬಿ.ಎಲ್ ಇಂದ ಗೋರಗುಂಟೆಪಾಳ್ಯ ಮಾರ್ಗವಾಗಿ ಯಶವಂತಪುರಕ್ಕೆ ಸಂಚಾರ ಮಾಡುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.ಕಳೆದ ಒಂದು ಗಂಟೆಯಿಂದ ಆಫೀಸ್ ಗೆ ಹೋಗುವ ಜನರು ಪರದಾಟ ನಡೆಸಿದ್ದಾರೆ.
 
ಮಾಹಿತಿ ಇಲ್ಲದೆ ಕಳೆದ ಒಂದು ಗಂಟೆಯಿಂದ ಬಸ್ ನಿಲ್ದಾಣಗಳಲ್ಲಿ ನಿಂತು ಕಾದು ಕಾದು ಜನ ಸುಸ್ತಾಗಿದ್ದಾರೆ.
ಸ್ಥಳಕ್ಕಾಗಮಿಸಿದ ಬಿಬಿಎಂಪಿ ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು ಕಾರ್ಯಚರಣೆ ಮಾಡುತ್ತಿದ್ದಾರೆ. ಬಿಬಿಎಂಪಿ ಸಿಬ್ಬಂದಿ ಹಾಗೂ ಟ್ರಾಫಿಕ್ ಪೊಲೀಸರು ಮರ ತೆರವು ಮಾಡಲು ಮುಂದಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments