Webdunia - Bharat's app for daily news and videos

Install App

BSY ಬಿಟ್ಟು ವರಿಷ್ಠರ ಸಭೆ

Webdunia
ಸೋಮವಾರ, 10 ಏಪ್ರಿಲ್ 2023 (15:42 IST)
ಮಾಜಿ ಸಿಎಂ B.S. ಯಡಿಯೂರಪ್ಪ ಕರ್ನಾಟಕದ ರಾಜಕಾರಣದಲ್ಲಿ ಅಜಾತಶತ್ರು.. ರಾಜಾಹುಲಿ ಎಂದೇ ಖ್ಯಾತಿ ಪಡೆದಿದ್ದಾರೆ.. ರಾಜ್ಯದಲ್ಲಿ BJP ಹೆಸರೇ ಇಲ್ಲದಿದ್ದಾಗ BJP ಅಧಿಕಾರದ ಗದ್ದುಗೆ ಏರುವಂತೆ ಮಾಡುವಲ್ಲಿ BSY ಶ್ರಮ ಅಧಿಕ.. ಆದರೆ ಇಂದು ದೆಹಲಿಯಲ್ಲಿ ಟಿಕೆಟ್​​​​ ಫೈನಲ್​ ಮಾಡಲು ನಡೆಸಿದ ಸಭೆಯಿಂದ BSY ಅವರನ್ನು ಹೊರಗಿಡಲಾಗಿದೆ.. BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಅವರ ಮನೆಯಲ್ಲಿ ಸಭೆ ನಡೆಸಲಾಗುವುದು, ಬೆಳಗ್ಗೆ 10 ಗಂಟೆಗೆ ಸಭೆಗೆ ಬನ್ನಿ ಎಂದು BSYಗೆ ಸೂಚನೆ ನೀಡಲಾಗಿತ್ತು.. ಆದರೆ ಬಳಿಕ ಬಿಜೆಪಿ ಕಚೇರಿಯಲ್ಲಿ ಸಭೆ ಅಂತಾ ಹೇಳಿ ಹೈಕಮಾಂಡ್ ದೆಹಲಿ ಸುತ್ತಿಸಿದ್ರು.. ಯಡಿಯೂರಪ್ಪ ದೆಹಲಿ ಸುತ್ತುವುದರೊಳಗೆ ಬಿಜೆಪಿ ಕೆಲ ನಾಯಕರ ಜೊತೆ ಹೈಕಮಾಂಡ್ ನಾಯಕರು ಸಭೆ ನಡೆಸಿ ಅಂತ್ಯಗೊಳಿಸಿದ್ರು. ಗೃಹ ಸಚಿವ ಅಮಿತ್​ ಶಾ ಮನೆಯಲ್ಲಿ ಬಿಜೆಪಿಯ ಮತ್ತೊಂದು ಬಣ ಸಭೆ ನಡೆಸಿದೆ.. ಈ ಸಭೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ, ಸಿಎಂ ಬಸವರಾಜ​​ ಬೊಮ್ಮಾಯಿ, BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ C.T. ರವಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತ್ರ ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments