Webdunia - Bharat's app for daily news and videos

Install App

ಕಾವೇರಿ ನೀರು ಬಿಟ್ಟ ಬಳಿಕ ಸಭೆ ಕರೆದಿದ್ದಾರೆ

Webdunia
ಬುಧವಾರ, 20 ಸೆಪ್ಟಂಬರ್ 2023 (17:00 IST)
ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಸದರ, ಕಾನೂನು ತಜ್ಞರ ಸಭೆ ನಡೆಸಲಾಗಿದೆ. ಈ ಸಭೆಗೂ ಮುನ್ನ ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಕಾವೇರಿ ನೀರು ಬಿಟ್ಟ ಬಳಿಕ ಸಭೆ ಕರೆದಿದ್ದಾರೆ. ನೀರು ಬಿಡುವ ಮುನ್ನ ಸಭೆ ಕರೆದು ಚರ್ಚೆ ನಡೆಸಬೇಕಿತ್ತು ಅಂತಾ ಹೇಳಿದ್ದಾರೆ.. ರಾಜಕೀಯ ಹಿತಾಸಕ್ತಿಗಾಗಿ ನೀರು ಹರಿಸಿದ್ದೀರಿ. ಇಂಡಿಯಾ ಒಕ್ಕೂಟದ ಬೆಂಬಲದ ಹಿತ ಸರ್ಕಾರಕ್ಕೆ ಮುಖ್ಯವಾಗಿದೆ. CWMA ಮತ್ತು CWRCಗೆ 2,500 ಕ್ಯೂಸೆಕ್ ನೀರು ಬಿಡಲು ಸಾಧ್ಯವಿದೆ ಅಂತಾ ಹೇಳ್ತಾರೆ. ಹಾಗಾಗಿ ಎರಡು ಸಮಿತಿಗಳು ನೀರು ಬಿಡಲು ಆದೇಶ ನೀಡಿವೆ. ರಾಜಕೀಯ ಪ್ರೇರಿತವಾಗಿ ನೀರು ಹರಿಸಿ ಈಗ ಕೇಂದ್ರದ ಮೇಲೆ ಗೂಬೆ ಕೂರಿಸಬೇಡಿ. ರಾಜ್ಯದ ಜನ ದಂಗೆ ಎದ್ದ ಬಳಿಕ ಕಾಂಗ್ರೆಸ್​​ಗೆ ಎಚ್ಚರವಾಗಿದೆ ಅಂತಾ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments