Select Your Language

Notifications

webdunia
webdunia
webdunia
webdunia

ಇಂದೇ ರೈತರ ಖಾತೆಗಳಿಗೆ ಬರ ಪರಿಹಾರದ ಹಣ.. ಸಿಎಂ ಟ್ವೀಟ್

ಇಂದೇ ರೈತರ ಖಾತೆಗಳಿಗೆ ಬರ ಪರಿಹಾರದ ಹಣ.. ಸಿಎಂ ಟ್ವೀಟ್
ಬೆಂಗಳೂರು , ಮಂಗಳವಾರ, 14 ಮಾರ್ಚ್ 2017 (10:51 IST)
ಬೆಂಗಳೂರು(ಮಾ.14): ರಾಜ್ಯಾದ್ಯಂತ ಬರದಿಂದ ತತ್ತರಿಸಿರುವ ರೈತರ ಸಂಕಷ್ಟಕ್ಕೆ ಕೊನೆಗೂ ಸರ್ಕಾರ ಸ್ಪಂದಿಸಿದೆ. ಬರದಿಂದ ಕಂಗೆಟ್ಟಿರುವ ಲಕ್ಷ ಲಕ್ಷ ರೈತರಿಗೆ ಇಂದೇ ಬರ ಪರಿಹಾರದ ಹಣ ಸಿಗಲಿದೆ. ಈ ಬಗ್ಗೆ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆ  @CMofKarnataka   ಪ್ರಕಟಿಸಲಾಗಿದೆ.

ರಾಜ್ಯಾದ್ಯಂತ ಬರದಿಂದ ತತ್ತರಿಸಿರುವ ಮಿಲಿಯನ್ ಗಟ್ಟಲೆ ರೈತರ ಅಕೌಂಟಿಗೆ ಇಂದೇ ಬರ ಪರಿಹಾರದ ಹಣ 671 ಕೋಟಿ ರೂ. ಜಮೆಯಾಗಲಿದೆ ಎಂದು ಪ್ರಕಟಿಸಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ