Webdunia - Bharat's app for daily news and videos

Install App

ಇಂದೇ ರೈತರ ಖಾತೆಗಳಿಗೆ ಬರ ಪರಿಹಾರದ ಹಣ.. ಸಿಎಂ ಟ್ವೀಟ್

Webdunia
ಮಂಗಳವಾರ, 14 ಮಾರ್ಚ್ 2017 (10:51 IST)
ಬೆಂಗಳೂರು(ಮಾ.14): ರಾಜ್ಯಾದ್ಯಂತ ಬರದಿಂದ ತತ್ತರಿಸಿರುವ ರೈತರ ಸಂಕಷ್ಟಕ್ಕೆ ಕೊನೆಗೂ ಸರ್ಕಾರ ಸ್ಪಂದಿಸಿದೆ. ಬರದಿಂದ ಕಂಗೆಟ್ಟಿರುವ ಲಕ್ಷ ಲಕ್ಷ ರೈತರಿಗೆ ಇಂದೇ ಬರ ಪರಿಹಾರದ ಹಣ ಸಿಗಲಿದೆ. ಈ ಬಗ್ಗೆ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆ  @CMofKarnataka   ಪ್ರಕಟಿಸಲಾಗಿದೆ.

ರಾಜ್ಯಾದ್ಯಂತ ಬರದಿಂದ ತತ್ತರಿಸಿರುವ ಮಿಲಿಯನ್ ಗಟ್ಟಲೆ ರೈತರ ಅಕೌಂಟಿಗೆ ಇಂದೇ ಬರ ಪರಿಹಾರದ ಹಣ 671 ಕೋಟಿ ರೂ. ಜಮೆಯಾಗಲಿದೆ ಎಂದು ಪ್ರಕಟಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments