Webdunia - Bharat's app for daily news and videos

Install App

ಇಂದೇ ರೈತರ ಖಾತೆಗಳಿಗೆ ಬರ ಪರಿಹಾರದ ಹಣ.. ಸಿಎಂ ಟ್ವೀಟ್

Webdunia
ಮಂಗಳವಾರ, 14 ಮಾರ್ಚ್ 2017 (10:51 IST)
ಬೆಂಗಳೂರು(ಮಾ.14): ರಾಜ್ಯಾದ್ಯಂತ ಬರದಿಂದ ತತ್ತರಿಸಿರುವ ರೈತರ ಸಂಕಷ್ಟಕ್ಕೆ ಕೊನೆಗೂ ಸರ್ಕಾರ ಸ್ಪಂದಿಸಿದೆ. ಬರದಿಂದ ಕಂಗೆಟ್ಟಿರುವ ಲಕ್ಷ ಲಕ್ಷ ರೈತರಿಗೆ ಇಂದೇ ಬರ ಪರಿಹಾರದ ಹಣ ಸಿಗಲಿದೆ. ಈ ಬಗ್ಗೆ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆ  @CMofKarnataka   ಪ್ರಕಟಿಸಲಾಗಿದೆ.

ರಾಜ್ಯಾದ್ಯಂತ ಬರದಿಂದ ತತ್ತರಿಸಿರುವ ಮಿಲಿಯನ್ ಗಟ್ಟಲೆ ರೈತರ ಅಕೌಂಟಿಗೆ ಇಂದೇ ಬರ ಪರಿಹಾರದ ಹಣ 671 ಕೋಟಿ ರೂ. ಜಮೆಯಾಗಲಿದೆ ಎಂದು ಪ್ರಕಟಿಸಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments