ಕೋಮುಗಲಭೆಗೆ ಹೆಚ್ಚು ಸುದ್ದಿಯಾಗುತ್ತಿದ್ದ ದ.ಕನ್ನಡದಲ್ಲಿ ಗಮನ ಸೆಳೆದ ಮಸೀದಿ ದರ್ಶನ

Sampriya
ಸೋಮವಾರ, 15 ಸೆಪ್ಟಂಬರ್ 2025 (18:40 IST)
Photo Credit X
ಮಂಗಳೂರು: ಕೋಮುಗಲಭೆ ವಿಚಾರವಾಗಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಕೋಮು ಸೌಹಾರ್ದ ಗಮನ ಸೆಳೆಯುತ್ತಿದೆ. 

ಭಾನುವಾರ ಕುದ್ರೋಳಿಯ ಜಾಮೀಯಾ ಮಸೀದಿಯು ಸರ್ವಧರ್ಮ ಸಾಮರಸ್ಯವನ್ನು ಉತ್ತೇಜಿಸುವ ಮತ್ತು ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಭಾನುವಾರ ವಿಭಿನ್ನ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿತು.

ನಿನ್ನೆ ಕುದ್ರೋಳಿ ಜಾಮಿಯಾ ಮಸೀದಿಯಲ್ಲಿ ನಡೆದ “ಸಾರ್ವಜನಿಕ ಮಸೀದಿ ದರ್ಶನ” ಕಾರ್ಯಕ್ರಮವು ಸರ್ವಧರ್ಮೀಯರನ್ನು ಒಟ್ಟುಗೂಡಿಸಿ ಗಮನ ಸೆಳೆಯಿತು.

ಕುದ್ರೋಳಿ ಮಸೀದಿ ನಿರ್ವಹಣಾ ಸಮಿತಿಯು ಮುಸ್ಲಿಂ ಐಖ್ಯಾತ ವೇದಿಕೆ(MAV), ಕುದ್ರೋಳಿ ಮತ್ತು ಜಮಾತೆ-ಇ-ಇಸ್ಲಾಮಿ ಹಿಂದ್(JIH) ಸಹಯೋಗದೊಂದಿಗೆ ಮಂಗಳೂರಿನಲ್ಲಿ ಈ ವಿಶೇಷ ಕಾರ್ಯಕ್ರಮನ್ನು ಆಯೋಜಿಸಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಹಿನ್ನೆಲೆಯ ಮುಖಂಡರು, ಸಂದರ್ಶಕರು ಮಸೀದಿಗೆ ಭೇಟಿ ನೀಡಿದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments