Webdunia - Bharat's app for daily news and videos

Install App

ಮೂರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ: ನಾಲ್ಕು ಶವ ಪತ್ತೆ

Webdunia
ಬುಧವಾರ, 21 ಆಗಸ್ಟ್ 2019 (16:00 IST)
ಇನ್ನೂ ಬಾಳಿ ಬದುಕಬೇಕಿದ್ದ ಮೂರು ಮಕ್ಕಳೊಂದಿಗೆ ಹೆತ್ತ ತಾಯಿಯೇ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಹೃದಯ ವಿದ್ರಾವಕ ಘಟನೆ ನಡೆದಿದೆ.

ಘಟನೆಯಲ್ಲಿ ಮೂರು ಮಕ್ಕಳೂ ಸೇರಿದಂತೆ ತಾಯಿ ಸಾವನ್ನಪ್ಪಿದ್ದಾರೆ. ಪತಿ ಮನೆಯವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕ್ಷುಲ್ಲಕ ಕಾರಣ ಗಂಡನ ಮನೆಯವರ ದೌರ್ಜನ್ಯದಿಂದ ಬೇಸತ್ತ ಮಹಿಳೆ ತನ್ನ ಮೂರು ಪುಟ್ಟಮಕ್ಕಳೊಂದಿಗೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ರಾಯಚೂರಿನ ನಾರಾಯಣಪುರ ಬಲದಂಡೆ ಮುಖ್ಯ ನಾಲೆಯಲ್ಲಿ ನಾಲ್ವರ ಶವಗಳು ಸಿಕ್ಕಿವೆ. ಮಹ್ಮದ್ ಹನೀಫ್ (5), ಐಯಾನ್(3) ಮತ್ತು ರಿಗಾನ್(1) ಮೃತಪಟ್ಟ ಮಕ್ಕಳಾಗಿದ್ದರೆ, ನಸೀಮಾ(28) ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ.
ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಮಹಿಳೆಯ ಪತಿಯ ಕುಟುಂಬದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments