Webdunia - Bharat's app for daily news and videos

Install App

ಚಿಕ್ಕ ಕಂದಮ್ಮನ ಎದುರೇ ಆತ್ಯಹತ್ಯೆ ಮಾಡಿಕೊಂಡ ತಾಯಿ!

Webdunia
ಗುರುವಾರ, 2 ಜೂನ್ 2022 (14:23 IST)
ಮಂಡ್ಯ : ತನ್ನ ಪುಟ್ಟ ಕಂದಮ್ಮನ ಎದುರೇ ತಾಯಿ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ಜರುಗಿದೆ.

ಕೆಂಪೇಗೌಡ ಬಡಾವಣೆಯಲ್ಲಿ ವಾಸವಿದ್ದ ರವಿಶಂಕರ್ ಪತ್ನಿ ಕವಿತಾ ತನ್ನ ಒಂದು ವರ್ಷದ ಮಗುವಿನ ಮುಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಾಯಿಯನ್ನು ನೋಡಿದ ಒಂದು ವರ್ಷದ ಎಳೆಯ ಕಂದಮ್ಮ ಅಮ್ಮ, ಅಮ್ಮ ಎಂದು ಸುಮಾರು ಎರಡೂವರೆ ಗಂಟೆಗಳ ಕಾಲ ಮಮ್ಮಲ ಮರುಗಿದೆ. 

ಮಗುವಿನ ಆಕ್ರಂದನ ಕೇಳಿ ಅಕ್ಕ-ಪಕ್ಕದ ಮನೆಯವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕಡೆ ಕವಿತಾ ನೇಣು ಬಿಗಿದುಕೊಂಡಿದ್ದು, ಮತ್ತೊಂದು ಕಡೆ ಪುಟ್ಟ ಕಂದಮ್ಮ ಗೋಳಾಡುವ ದೃಶ್ಯ ಕಂಡುಬಂದಿದೆ. ನಂತರ ಕವಿತಾ ಪತಿ ರವಿಶಂಕರ್ ಮತ್ತು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments