Webdunia - Bharat's app for daily news and videos

Install App

ಮಗಳನ್ನು ಪ್ರೀತಿಸುತ್ತಿದ್ದವನಿಗೆ ಸುಪಾರಿ ಇಟ್ಟ ತಾಯಿ

Webdunia
ಸೋಮವಾರ, 22 ಜನವರಿ 2018 (09:10 IST)

ಮಗಳ ಮೇಲೆ ಕಣ್ಣು ಹಾಕಿದವನನ್ನು ಹಲ್ಲೆ ಮಾಡಲು ಪುಡಿ ರೌಡಿಗಳಿಗೆ ತಾಯಿಯೇ ಸುಪಾರಿ ಕೊಟ್ಟಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಗೋವಿಂದಪುರ ಗ್ರಾಮದ ಧನಲಕ್ಷ್ಮೀ ಎಂಬುವ ಮಹಿಳೆಯೇ ತನ್ನ ಮಗಳ ಮೇಲೆ ಕಣ್ಣು ಹಾಕಿದ್ದ ನಿತಿನ್ ಮೇಲೆ ಹಲ್ಲೆ ನಡೆಸಲು ಸುಪಾರಿ ನೀಡಿದ್ದಾಳೆ. ಸುಪಾರಿ ಪಡೆದ ರೌಡಿ ಸಂತು ಸಹಚರರು ಸೇರಿಕೊಂಡು ಚೂರಿಯಿಂದ ನಿತಿನ್ ಹಾಗೂ ಆತನ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾನೆ.

ನಿತಿನ್ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ನೇಹಿತರಾದ ರಾಜು, ಪ್ರಜ್ವಲ್, ನವೀನ್ ಕೂಡ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿತಿನ್ ಹಾಗೂ ಸುಪಾರಿ ನೀಡಿದ ಮಹಿಳೆಯ ಮಗಳು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಹುಡುಗಿಯ ಕಡೆಯವರು ನಿತಿನ್ ಹುಡುಗಿಗೆ ಕಾಟ ಕೊಡುತ್ತಿದ್ದ ಎಂದು ಹೇಳುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments