Webdunia - Bharat's app for daily news and videos

Install App

ಮಗಳಿಗೆ ಮಧ್ಯರಾತ್ರಿ ಬೆಂಕಿ ಇಟ್ಟ ತಾಯಿ – ಹುಡುಗಿ ಮಾಡಿದ ಆ ತಪ್ಪೇನು?

Webdunia
ಶುಕ್ರವಾರ, 22 ನವೆಂಬರ್ 2019 (18:21 IST)
ತಂದೆ-ತಾಯಿ ಮಾತು ಕೇಳದ ಮಗಳು ಮಾಡಬಾರದ ಕೆಲಸ ಮಾಡಿದ್ದಕ್ಕೆ ತಾಯಿಯೇ ಮಗಳಿಗೆ ಬೆಂಕಿ ಇಟ್ಟಿದ್ದಾಳೆ.

ಅನ್ಯಕೋಮಿನ ಹುಡುಗನನ್ನು ಪ್ರೀತಿಸುತ್ತಿದ್ದ ಮಹೇಶ್ವರಿ ಎಂಬಾಕೆಯನ್ನು ಆಕೆಯ ತಾಯಿಯೇ ಮಧ್ಯರಾತ್ರಿ ಬೆಂಕಿ ಹಚ್ಚಿ ಕೊಲೆ ಮಾಡಿ ಕೊನೆಗೂ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ತಮಿಳುನಾಡಿನ ವಜ್ಜಲಂಗಲಂ ಹಳ್ಳಿಯಲ್ಲಿ ಘಟನೆ ನಡೆದಿದ್ದು, ತಾಯಿ ಸ್ಥಿತಿ ಚಿಂತಾಜನಕವಾಗಿದೆ.

ಅನ್ಯ ಕೋಮಿನ ಹುಡುಗನನ್ನು ಮಹೇಶ್ವರಿ ಪ್ರೀತಿ ಮಾಡಿ ಮದುವೆ ಮಾಡಿಕೊಳ್ಳೋಕೆ ಮುಂದಾಗಿದ್ದಳು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ತಾಯಿ ಮಗಳಿಗೆ ಬೆಂಕಿ ಇಟ್ಟಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments