Select Your Language

Notifications

webdunia
webdunia
webdunia
webdunia

ಪುರಸಭೆ ಸದಸ್ಯೆ ಎಳೆದಾಡಿದ ಪ್ರಕರಣ; ಶಾಸಕ ಸಿದ್ದು ಸವದಿ ವಿರುದ್ಧ ಇಂದು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಪುರಸಭೆ ಸದಸ್ಯೆ ಎಳೆದಾಡಿದ ಪ್ರಕರಣ; ಶಾಸಕ ಸಿದ್ದು ಸವದಿ ವಿರುದ್ಧ ಇಂದು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು , ಗುರುವಾರ, 12 ನವೆಂಬರ್ 2020 (10:57 IST)
ಬೆಂಗಳೂರು : ಪುರಸಭೆ ಸದಸ್ಯೆ ಎಳೆದಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಾಸಕ ಸಿದ್ದು ಸವದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಇಂದು ಮಧ್ಯಾಹ್ನ 12 ಗಂಟೆಗೆ ಶಾಸಕ ಸಿದ್ದು ಸವದಿ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಬಾಗಲಕೋಟೆ ಜಿಲ್ಲೆ ನವನಗರದ ಎಸ್.ಪಿ.ಕಚೇರಿ ಎದುರು ಇಂದು ಕಾಂಗ್ರೆಸ್ ಕಾರ್ಯಕರ್ತರೆಲ್ಲ ಸೇರಿ ಪ್ರತಿಭಟನೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಶಾಲೆ-ಕಾಲೇಜು ಪುನಾರಂಭಕ್ಕೆ ಮುಹೂರ್ತ ಫಿಕ್ಸ್; ಡಿ.15ರ ನಂತರ ಶಾಲೆ ಕಾಲೇಜು ಆರಂಭ