Webdunia - Bharat's app for daily news and videos

Install App

ಹಸಿವಿನಿಂದ ಮೂಕಪ್ರಾಣಿಯ ರೋಧನೆ ರೋದನೆ

Webdunia
ಗುರುವಾರ, 10 ನವೆಂಬರ್ 2022 (14:13 IST)
ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳು ಆಹಾರ, ಆಸರೆ ಅರಸಿ ನಾಡಿಗೆ ಬರುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮನು ಎಂಬಾತ ಕಾಡಾನೆ ತುಳಿತಕ್ಕೆ ಬಲಿಯಾಗಿದ್ದ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಇದೇ ಗ್ರಾಮದ ಲೋಕೇಶ್​​ ಎನ್ನುವವರ ಮನೆ ಮುಂದೆ ಮತ್ತೆ ಕಾಡಾನೆ ಕಾಣಿಸಿಕೊಂಡಿದೆ. ಆಹಾರ ಕೊಡಿ ಎನ್ನುವಂತೆ ಮನೆಯ ಮುಂದೆಯೇ ಆನೆ ಸಂಚಾರ ನಡೆಸಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಆಹಾರಕ್ಕಾಗಿ ಮನೆ ಹಿಂದೆ-ಮುಂದೆ ಓಡಾಟ ನಡೆಸಿದೆ. ಕಾಡಾನೆಗಳ ಭಯದಲ್ಲಿದ್ದ ಜನ ಆಹಾರ ನೀಡಲು ಹಿಂದೇಟು ಹಾಕಿದ್ದಾರೆ. ಕೆಲಹೊತ್ತು ಅಲ್ಲೆ ಅಡ್ಡಾಡಿದ ಆನೆ ನಂತರ ವಾಪಸ್​​​ ತೆರಳಿದೆ. ಆಹಾರಕ್ಕಾಗಿ ಆನೆ ಅಂಗಲಾಚುತ್ತಿರುವ ದೃಶ್ಯ ಕಂಡು ಅಯ್ಯೋ ಎನಿಸುತ್ತಿದೆ. ಕಾಡಿನೊಳಗೆ ಆಹಾರ ಸಿಗದೇ ಕಾಡುಪ್ರಾಣಿಗಳು ನಾಡಿಗೆ ಬರುತ್ತಿವೆ.  ಅರಣ್ಯಾಧಿಕಾರಿಗಳ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಮುಂದಿನ ಸುದ್ದಿ
Show comments