Webdunia - Bharat's app for daily news and videos

Install App

ಹಿಂದೂ ಜನಜಾಗೃತಿ ಸಮಿತಿಯಿಂದ ಹೊಸ ಅಭಿಯಾನ

Webdunia
ಸೋಮವಾರ, 3 ಅಕ್ಟೋಬರ್ 2022 (21:05 IST)
ಹಿಂದೂ ಜನಜಾಗೃತಿ ಸಮಿತಿಯು 20ನೇ ವರ್ಷಾಚರಣೆ ಪ್ರಯುಕ್ತ ಹೊಸ ಅಭಿಯಾನವನ್ನ ಕೈಗೆತ್ತಿಕೊಂಡಿದೆ.  ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹಿಂದೂ ಜನಜಾಗೃತಿ ಸಮಿತಿ ಅ. 3ರಿಂದ ಅ.5ರವರೆಗೆ ಹರ್ ಘರ್ ಭಗವಾದ್ವಜ ಅಭಿಯಾನ ಮಾಡಲು ಕರೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಯುವಕರು ಜಾಗೃತಿಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿಯವರು  ಪೋಸ್ಟ್ ಒಂದನ್ನು ಹಾಕಿದ್ದಾರೆ. ಹಿಂದೂ ಬಾಂಧವರು ಸಾಮಾಜಿಕ ಜಾಲತಾಣಗಳಲ್ಲಿ ಹರ್ ಘರ್ ಭಗವಾ ದ್ವಜ ಹಾರಿಸಿ ಸೆಲ್ಫಿ ತೆಗೆದು ಹಿಂದೂ ಜನಜಾಗೃತಿ ವೆಬ್​ಸೈಟ್​ನಲ್ಲಿ ಪೋಸ್ಟ್ ಮಾಡುವಂತೆ ಸೂಚನೆಯನ್ನ ನೀಡಲಾಗಿದೆ. ದೇಶಾದ್ಯಂತ ಹರ್ ಘರ್ ಭಗವಾದ್ವಜ ಅಭಿಯಾನದಲ್ಲಿ ಭಾಗವಹಿಸುವಂತೆ ಹಿಂದು ಕಾರ್ಯಕರ್ತರಿಗೆ ಹಿಂದೂ ಜನಜಾಗೃತಿ ಸಮಿತಿ ಮುಖಂಡ ಮೋಹನ್ ಗೌಡ ಮನವಿಯನ್ನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments