Webdunia - Bharat's app for daily news and videos

Install App

ಕೆ.ಎಂ.ಎಫ್ ಅಧ್ಯಕ್ಷ ಸ್ಥಾನಕ್ಕೆ ಹೊಸ ಸಾರಥಿ

Webdunia
ಬುಧವಾರ, 21 ಜೂನ್ 2023 (19:52 IST)
ಹಾಲು ಒಕ್ಕೂಟ
ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಂಡಳಿ ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಸರ್ಕಾರದ ಸಹಾಕರ ಸಚಿವರಾಗಿರುವ ಕೆ.ಎನ್ ರಾಜಣ್ಣ ಮತ್ತು ಪಶುಸಂಗೋಪನೆ ಸಚಿವರಾಗಿರುವ ಕೆ.ವೆಂಕಟೇಶ ರವರ ನೇತೃತ್ವದಲ್ಲಿ ಅಧ್ಯಕ್ಷರ ಸ್ಥಾನ ಫುಲ್ ಫೀಲ್ ಆಗಿದೆ,ಇನ್ನೂ ಕೆ.ಎಂ.ಎಫ್ ಅಂತಹಾ ದೊಡ್ಡ ಸಂಸ್ಥೆಗೆ ರಾಜ್ಯದ ಎಲ್ಲಾ ಹಾಲು ಒಕ್ಕೂಟದ ನಿರ್ದೇಶಕರಿಂದ ಅವಿರೋಧ ಅಯ್ಕೆ ಯಾಗಿ ವಿಜಯನಗರ ಜಿಲ್ಲೆಯ ಹಗರಿಬೋಮ್ಮನಹಳ್ಳಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದಂತಹ ಭೀಮಾ ನಾಯ್ಕ್ ರವರು ಇಂದು ಕೆ.ಎಂ.ಎಫ್ ಮಂಡಳಿಗೆ ಅವಿರೋಧವಾಗಿ ಅಯ್ಕೆ ಯಾಗಿದ್ದಾರೆ.ನಂತರ ಮಾತಾನಾಡಿದ ಕೆ.ಎನ್.ರಾಜಣ್ಣ ನವರು ನೂತನ ಅಧ್ಯಕ್ಷರಿಗೆ ಅಭಿನಂದನೆ ತಿಳಿಸಿ ಕೆ.ಎಂ.ಎಫ್ ನಲ್ಲಿರುವ  ಮಂದಿನದಿನಗಳಲ್ಲಿ ಯಾರ ಜೊತೆಯೂ ವಿಲೀನ ವಾಗುವ ಪ್ರಶ್ನಯೇ ಇಲ್ಲ ಜೊತೆಗೆ ಹೇಳುವವನ್ನು ಹುಚ್ಚ ಎಂದು ಖಡಕ್ಕಾಗಿ ಸ್ಪಷ್ಟನೆ ನೀಡಿದ್ದಾರೆ.ಇನ್ನೂ ಈ  ಕೆ.ಎಂ.ಎಫ್ ಸಂಸ್ಥೆಯು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಿರಿಯರು ನಾಯಕರು ಬೆಳಸಿ ರುವಂತಹ ದೊಡ್ಡ ಸಂಸ್ಥೆ ಇದಾಗಿದೆ, ಮುಂದಿನ ದಿನಗಳಲ್ಲಿ ರೈತರಗೂ ಅನುಕೂಲವಾಗುವಂತೆ ಮತ್ತು ಗ್ರಹಕರಿಗೂ ಅನುಕೂಲವಾಗುವಂತೆ ಕೆಲಸ ಮಾಡುತ್ತೇವೆ ಅಂತಾ ಹಢಳುತ್ತಲ್ಲೇ, ಮುಂದಿನ‌ ದಿನಗಳಲ್ಲಿ  ಸಹಕಾರ ಸಚಿವರ ಮಾರ್ಗದರ್ಶನದಲ್ಲಿ 5 ರೂಪಾಯಿ ಹೆಚ್ಚು ಮಾಡುವ ವಿಷಯವನ್ನು ಮುಖ್ಯಮಂತ್ರಿ ಮುಂದೆ ವಿಚಾರವನ್ನು ಇನ್ನೆರಡು ಮೂರು ದಿನಗಳಲ್ಲಿ ಸಭೆ ಮಾಡಿ ಈ ವಿಚಾರವನ್ನು ಪ್ರಸ್ಥಪಿಸುತ್ತೇವೆ ಎಂದು  ನೂತನ ಅಧ್ಯಕ್ಷರಾಗಿರುವ ಭೀಮಾ ನಾಯ್ಕ್ ರವರು ಸ್ಪಷ್ಟವಾಗಿ ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments