Webdunia - Bharat's app for daily news and videos

Install App

ಬಸ್ ನಲ್ಲಿ ಮಹಿಳೆಯರ ಮೇಲಾಗುವ ಕಿರುಕುಳಕ್ಕೆ ಬ್ರೇಕ್ ಹಾಕಲು ಹೊಸ ಕ್ರಮ

Webdunia
ಶುಕ್ರವಾರ, 28 ಜೂನ್ 2019 (11:45 IST)
ಬೆಂಗಳೂರು : ಬಸ್ ನಲ್ಲಿ ಮಹಿಳೆಯರ ಮೇಲಿನ ಕಿರುಕುಳ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಇದೀಗ ಕೆಎಸ್‍ ಆರ್ ಟಿಸಿ ಬಸ್ ಗಳಲ್ಲಿ ಹೊಸ ಕ್ರಮವೊಂದನ್ನು ಕೈಗೊಳ್ಳಲಾಗಿದೆ.



ಈ ಹಿನ್ನಲೆಯಲ್ಲಿ ಕೆಎಸ್‍ ಆರ್ ಟಿಸಿಯ ರಾತ್ರಿ ಬಸ್ ಗಳಲ್ಲಿ ಒಂದು ವಿಶೇಷ ಪ್ರಕಟಣೆ ಹೊರಡಿಸಿದ್ದು, ಬಸ್‍ ಗಳಲ್ಲಿ ಪ್ರಯಾಣ ಮಾಡುವ ಮಹಿಳೆಯರ ಬಗ್ಗೆ ಗೌರವದಿಂದ ನಡೆದುಕೊಳ್ಳುವಂತೆ ಹಾಗೂ ಆಕಸ್ಮಾತ್ ಯಾರಾದರೂ ಅಸಭ್ಯವಾಗಿ ವರ್ತಿಸಿದರೆ ಅದನ್ನು ಚಾಲಕರು ಮತ್ತು ನಿರ್ವಾಹಕರ ಗಮನಕ್ಕೆ ತರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹಾಗೇ ಯಾರಾದರೂ ಮಹಿಳೆಯರಿಗೆ ಕಿರುಕುಳ ಕೊಟ್ಟರೆ ಸಹ ಪ್ರಯಾಣಿಕರು ಮಹಿಳೆಯರ ಪರವಾಗಿ ನಿಂತು, ಲೈಂಗಿಕ ಕಿರುಕುಳ ನೀಡುವವರ ಬಗ್ಗೆ ನಿರ್ವಾಹಕರಿಗೆ ತಿಳಿಸುವಂತೆಯೂ ತಿಳಿಸಲಾಯಿತು.


ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲು ಈ ಕ್ರಮವನ್ನು ಕೈಗೊಳ್ಳಲಾಗಿದ್ದು, ಇನ್ನುಮುಂದಾದರೂ ಮಹಿಳೆಯರು ನಿರಾಂತಕವಾಗಿ  ಬಸ್ ಗಳಲ್ಲಿ ಪ್ರಯಾಣಿಸಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ