Webdunia - Bharat's app for daily news and videos

Install App

ಅಪರೇಷನ್ ಕಮಲದಿಂದ ಶಾಸಕರನ್ನು ರಕ್ಷಿಸಲು ಜೆಡಿಎಸ್ ನಿಂದ ಹೊಸ ಪ್ಲಾನ್

Webdunia
ಬುಧವಾರ, 16 ಜನವರಿ 2019 (10:52 IST)
ಬೆಂಗಳೂರು : ಅಪರೇಷನ್ ಕಮಲಕ್ಕೆ ಸಿಲುಕಿ ಶಾಸಕರು ಪಕ್ಷ ತೊರೆಯಬಾರದು ಎಂದು  ಅಪರೇಷನ್ ಕಮಲಕ್ಕೆ ಕಡಿವಾಣ ಹಾಕಲು ಜೆಡಿಎಸ್  ಹೊಸ ಪ್ಲಾನ್ ಮಾಡಿದೆ.


ಆ ಮೂಲಕ ಅಪರೇಷನ್ ಕಮಲಕ್ಕೆ ಸಿಲುಕಿ ಪಕ್ಷ ಬಿಟ್ಟವರ ಅಭಿಪ್ರಾಯವನ್ನು ಹೇಳಿಸುವುದರ ನೀಡುವುದರ ಮೂಲಕ ಶಾಸಕರನ್ನು ರಕ್ಷಿಸಿಕೊಳ್ಳಲು ಜೆಡಿಎಸ್  ಹೊಸ ತಂತ್ರ ರೂಪಿಸಿದೆ. ಯಾರು ಕ್ಷಣಿಕ ಸುಖಕ್ಕೆ ಆಪರೇಷನ್ ಕಮಲಕ್ಕೆ ಸಿಲುಕಬೇಡಿ ಎಂದು ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಮೂಲಕ ಮನವಿ ಮಾಡಿಸಿದ್ದಾರೆ.


ಮಾಜಿ ಸಚಿವ ಆನಂದ್ ಆಸ್ನೋಟಿಕರ್ 2008ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು, ನಂತರ  ಪಕ್ಷ ಸೇರಿದ ಬಳಿಕ ಅಲ್ಲಿನ ಅನುಭವ ಹೇಳಿ ಇದೀಗ  ಶಾಸಕರನ್ನು ಅಪರೇಷನ್ ಕಮಲಕ್ಕೆ ಸಿಲುಕದಂತೆ ತಡೆಹಿಡಿಯಲು ಪ್ರಯತ್ನಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments