Webdunia - Bharat's app for daily news and videos

Install App

ವಿದ್ಯಾರ್ಥಿಗಳ ಮೇಲೆ ಒರೆಯಾಗುತ್ತಾ ಶಿಕ್ಷಣ ಇಲಾಖೆಯ ನೂತನ ಚಿಂತನೆ

Webdunia
ಮಂಗಳವಾರ, 8 ಆಗಸ್ಟ್ 2023 (17:00 IST)
ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತುಂಬಾ ಬದಲಾವಣೆಗಳು ಆಗುತ್ತವೆ. 5 & 8 ತರಗತಿ ಪಬ್ಲಿಕ್ ಪರೀಕ್ಷೆ ನಂತ್ರ ಇದೀಗ ಮತ್ತೊಂದು ಹಂತಕ್ಕೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು ಪೋಷಕರು ಗರಂ ಆಗಿದ್ದಾರೆ. ಮಕ್ಕಳಿಗೆ ಶಿಕ್ಷಣ ತುಂಬಾ ಮುಖ್ಯ. ಹೀಗಾಗಿ ಅಧಿಕಾರಕ್ಕೆ ಬಂದಂತಹ ಸರ್ಕಾರಗಳು ಸಹ ಮಕ್ಕಳ ಶೈಕ್ಷಣಿಕ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕು. ಕಳೆದ ವರ್ಷ 5&8 ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಿತ್ತು ಶಿಕ್ಷಣ ಇಲಾಖೆ.  ಇದೀಗ 9&11ನೇ ತರಗತಿಗೆ ಬೋಡ್೯ ಮಾದರಿಯಲ್ಲಿ ಪರೀಕ್ಷೆ ನಡೆಸಲು ಚಿಂತನೆ ನಡೆಸಿದ್ದು, ಪೋಷಕರ ಮಾತ್ರ ಈ ಒಂದು ಚಿಂತನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು 5&8 ತರಗತಿಗೆ ಪಬ್ಲಿಕ್ ಪರೀಕ್ಷೆ ಕಳದ ವರ್ಷದಿಂದ ಜಾರಿಗೆ ತಂದಿದ್ದರು. ಇದಕ್ಕೆ ಪೋಷಕರ ಈ ಒಂದು ಯೋಜನೆ ಸರಿಯಲ್ಲ ಅಂತ ಅಸಮಾಧಾನ ವ್ಯಕ್ತಪಡಿಸಿದರು. ಇದೀಗ 9&11 ನೇ ತರಗತಿಗೂ ಸಹ ಬೋಡ್೯ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಇದು ಏನಾದರೂ ಯೋಜನೆ ಜಾರಿಗೆ ಬಂದ್ರೆ ವಿದ್ಯಾರ್ಥಿಗಳು 9,10,11 ತರಗತಿಗೆ ಬೋಡ್೯ ಪರೀಕ್ಷೆ ಬರೆಯಬೇಕು. ಸದ್ಯ ಈ ಒಂದು ಮಾದರಿ ಗುಜರಾತ್, ಕೇರಳದಲ್ಲಿ ಅನುಷ್ಠಾನಕ್ಕೆ ಬಂದಿದೆ. ನಮ್ಮ ರಾಜ್ಯದಲ್ಲಿ ಸಹ ಅಳವಡಿಕೆ ಮಾಡುವ ಶಿಕ್ಷಣ ಇಲಾಖೆ ಮುಂದಾಗಿದೆ.

ಇನ್ನೂ ಈ ಮಾದರಿಗೆ ಪೋಷಕರು ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 9&11 ತರಗತಿಗೆ ಬೋಡ್೯ ಪರೀಕ್ಷೆ ತರಲು ಮುಂದಾಗಿದ್ದು ಸರಿಯಲ್ಲ. ವಿದ್ಯಾರ್ಥಿಗಳು 5,8,9,10,11 ತರಗತಿಗಳಿಗೆ ಬೋಡ್೯ ಪರೀಕ್ಷೆ ಬರಿಯಬೇಕು. ಇದ್ರಿಂದ ವಿದ್ಯಾರ್ಥಿಗಳಿಗೆ ಒತ್ತಡ ಜಾಸ್ತಿ ಆಗುತ್ತೆ. ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿ ಹೋಗ್ತಾರೆ. ಹೀಗೆ ಮಕ್ಕಳನ್ನ ಆಟ ಜೊತೆಗೆ ಬೇರೆ ಬೇರೆ ಚಟುವಟಿಕೆಗಳಿಗೆ ಮಾಡೊದಕ್ಕೆ ಪೋಷಕರು ಬಿಡ್ತಿಲ್ಲ. ಟ್ಯೂಷನ್, ಎಕ್ಸ್ಟ್ರಾ ಕ್ಲಾಸ್ ಅಂತ ಮಕ್ಕಳನ್ನ ಕಳಿಸ್ತಿದ್ದಾರೆ. ಹೀಗಾಗಿ ಇದನ್ನ ಕೈಬಿಡಬೇಕೆಂದು ಒತ್ತಾಯ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

ಮುಂದಿನ ಸುದ್ದಿ
Show comments