ಒಂಭತ್ತು ತಿಂಗಳ ಮಗುವಿನ ಪ್ರಾಣವನ್ನು ಬಲಿತೆಗೆದುಕೊಂಡ ಸುಣ್ಣದ ಡಬ್ಬಿ

Webdunia
ಮಂಗಳವಾರ, 11 ಸೆಪ್ಟಂಬರ್ 2018 (10:33 IST)
ವಿಜಯಪುರ : ವೀಳ್ಯದೆಲೆ ತಿನ್ನುವ ಸುಣ್ಣ ಇದೀಗ ಒಂಭತ್ತು ತಿಂಗಳ ಮಗುವಿನ ಜೀವವನ್ನು ಬಲಿತೆಗೆದುಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದಿದೆ.


ತಿಕೋಟ ಪಟ್ಟಣದ ನಿವಾಸಿ ವಿಶ್ವನಾಥ ತಾಳಿಕೋಟಿ ಎಂಬವರ ಒಂಭತ್ತು ತಿಂಗಳ ಮಗು ಮನೆಯಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಸುಣ್ಣದ ಡಬ್ಬಿಯನ್ನು ನುಂಗಿದೆ. ತಕ್ಷಣ ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ಮೂಲಕ ಸುಣ್ಣದ ಡಬ್ಬಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರೂ ಕೂಡ ಡಬ್ಬಿಯಲ್ಲಿದ್ದ ಸುಣ್ಣವು ಮಗುವಿನ ದೇಹವನ್ನು ಸೇರಿದ್ದರಿಂದ ಮಗು ಮೃತಪಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ತಿಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments