Webdunia - Bharat's app for daily news and videos

Install App

ವೇಲ್ ನಿಂದ ಲವರ್ ನ ಕತ್ತು ಹಿಸುಕಿದ ಪಾಗಲ್ ಪ್ರೇಮಿ; ಮುಂದೇನಾಯ್ತು?

Webdunia
ಶುಕ್ರವಾರ, 16 ಆಗಸ್ಟ್ 2019 (19:26 IST)
ತಾನು ಪ್ರೀತಿ ಮಾಡುತ್ತಿದ್ದ ಯುವತಿಯ ಕತ್ತನ್ನೇ ಪಾಗಲ್ ಪ್ರೇಮಿಯೊಬ್ಬ ಹಿಸುಕಿರೋ ಘಟನೆ ನಡೆದಿದೆ.

ರಾಜಕೀಯ ಕುಟುಂಬದ ಹಿನ್ನೆಲೆಯ ಯುವಕನೊಬ್ಬ ತನ್ನ ಪ್ರೇಯಸಿಗೆ ಬೇಗ ಮದುವೆ ಆಗೋವಂತೆ ಒತ್ತಡ ಹೇರಿದ್ದಾನೆ. ಆದರೆ ಯುವಕನ ಬೇಡಿಕೆ ತಿರಸ್ಕರಿಸಿರೋ ಯುವತಿ ಓದು ಮುಗಿದ ಬಳಿಕ ಮದುವೆ ಎಂದಿದ್ದಾಳೆ.

ಇದರಿಂದ ಸಿಟ್ಟಿಗೆದ್ದ ಪಾಗಲ್ ಪ್ರೇಮಿ ಯುವತಿ ತೊಟ್ಟಿದ್ದ ವೇಲ್ ನಿಂದಲೇ ಆಕೆಗೆ ಉಸಿರುಗಟ್ಟುವಂತೆ ಕುತ್ತು ಹಿಸುಕಿದ್ದಾನೆ. ಆಕೆ ಸತ್ತಿದ್ದಾಳೆಂದು ತಿಳಿದು ಪರಾರಿಯಾಗಿದ್ದಾನೆ.

ಆದರೆ ವೇಲ್ ನಿಂದ ಕುತ್ತಿಗೆ ಹಿಸುಕಿದ್ದರಿಂದಾಗಿ ಯುವತಿ ಪ್ರಜ್ಞೆ ತಪ್ಪಿದ್ದಳು. ಎಚ್ಚರವಾದಾಗ ನಡೆದ ವಿಷ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ಘಟನೆ ನಡೆದಿದ್ದು, ಮದಲೂರು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿರೋ ಲಕ್ಷ್ಮೀ ಯವರ ಪುತ್ರ ಮಹಾವೀರ್ ಕೃತ್ಯ ಎಸಗಿರೋ ಆರೋಪಿಯಾಗಿದ್ದಾನೆ. ಆರೋಪಿ ವಿರುದ್ಧ ಶಿರಾ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments