Webdunia - Bharat's app for daily news and videos

Install App

ವೇಲ್ ನಿಂದ ಲವರ್ ನ ಕತ್ತು ಹಿಸುಕಿದ ಪಾಗಲ್ ಪ್ರೇಮಿ; ಮುಂದೇನಾಯ್ತು?

Webdunia
ಶುಕ್ರವಾರ, 16 ಆಗಸ್ಟ್ 2019 (19:26 IST)
ತಾನು ಪ್ರೀತಿ ಮಾಡುತ್ತಿದ್ದ ಯುವತಿಯ ಕತ್ತನ್ನೇ ಪಾಗಲ್ ಪ್ರೇಮಿಯೊಬ್ಬ ಹಿಸುಕಿರೋ ಘಟನೆ ನಡೆದಿದೆ.

ರಾಜಕೀಯ ಕುಟುಂಬದ ಹಿನ್ನೆಲೆಯ ಯುವಕನೊಬ್ಬ ತನ್ನ ಪ್ರೇಯಸಿಗೆ ಬೇಗ ಮದುವೆ ಆಗೋವಂತೆ ಒತ್ತಡ ಹೇರಿದ್ದಾನೆ. ಆದರೆ ಯುವಕನ ಬೇಡಿಕೆ ತಿರಸ್ಕರಿಸಿರೋ ಯುವತಿ ಓದು ಮುಗಿದ ಬಳಿಕ ಮದುವೆ ಎಂದಿದ್ದಾಳೆ.

ಇದರಿಂದ ಸಿಟ್ಟಿಗೆದ್ದ ಪಾಗಲ್ ಪ್ರೇಮಿ ಯುವತಿ ತೊಟ್ಟಿದ್ದ ವೇಲ್ ನಿಂದಲೇ ಆಕೆಗೆ ಉಸಿರುಗಟ್ಟುವಂತೆ ಕುತ್ತು ಹಿಸುಕಿದ್ದಾನೆ. ಆಕೆ ಸತ್ತಿದ್ದಾಳೆಂದು ತಿಳಿದು ಪರಾರಿಯಾಗಿದ್ದಾನೆ.

ಆದರೆ ವೇಲ್ ನಿಂದ ಕುತ್ತಿಗೆ ಹಿಸುಕಿದ್ದರಿಂದಾಗಿ ಯುವತಿ ಪ್ರಜ್ಞೆ ತಪ್ಪಿದ್ದಳು. ಎಚ್ಚರವಾದಾಗ ನಡೆದ ವಿಷ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ಘಟನೆ ನಡೆದಿದ್ದು, ಮದಲೂರು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿರೋ ಲಕ್ಷ್ಮೀ ಯವರ ಪುತ್ರ ಮಹಾವೀರ್ ಕೃತ್ಯ ಎಸಗಿರೋ ಆರೋಪಿಯಾಗಿದ್ದಾನೆ. ಆರೋಪಿ ವಿರುದ್ಧ ಶಿರಾ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments