Webdunia - Bharat's app for daily news and videos

Install App

ಮಹಿಳಾ ಅಧಿಕಾರಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ್ಯಾಕೆ

Webdunia
ಭಾನುವಾರ, 16 ಜೂನ್ 2019 (18:31 IST)
ಮೆಚ್ಚಿನ ಅಧಿಕಾರಿಯನ್ನು ತೆರೆದ ವಾಹನದಲ್ಲಿ ಜನರು ಮೆರವಣಿಗೆ ಮಾಡಿದ್ದಾರೆ.

ಬೆಳಗಾವಿ ದಂಡು ಮಂಡಳಿಯಲ್ಲಿ ಅಪರೂಪದ ಘಟನೆ ನಡೆದಿದೆ. ದಂಡು ಮಂಡಳಿ ಸಿಇಓ ದಿವ್ಯ ಶಿವರಾಂಗೆ ಅದ್ದೂರಿ ಬಿಳ್ಕೋಡುಗೆ ನೀಡಲಾಗಿದೆ. ಬೆಳಗಾವಿ ದಂಡು ಮಂಡಳಿಯಿಂದ ದೆಹಲಿಯ ಪ್ರಧಾನಿ ಕಚೇರಿಗೆ ವರ್ಗವಾಗಿದೆ. ಕಚೇರಿಯಿಂದ ನಿವಾಸದ ವರೆಗೆ ತೆರೆದ ಜೀಪಿನಲ್ಲಿ ಮರೆವಣಿಗೆ ಮಾಡಲಾಯಿತು.

ಜೀಪ್ ನ್ನು ತೇರಿನಂತೆ ಎಳೆದು‌ ನೆಚ್ಚಿನ ಅಧಿಕಾರಿಯ ಮೆರವಣಿಗೆಯನ್ನು ಮಾಡಿದ್ರು ಜನರು. ಜನರ ಪ್ರೀತಿ ಕಂಡು ಭಾವುಕರಾದರು ದಿವ್ಯಾ ಶಿವರಾಂ.

ಕಳೆದ 3 ವರ್ಷಗಳಿಂದ ದಂಡು ಮಂಡಳಿ ಸಿಇಓ‌ ಆಗಿದ್ದರು ದಿವ್ಯಾ ಶಿವರಾಂ. ತಮ್ಮ ಅವಧಿಯಲ್ಲಿ ಅನೇಕ ಜನಪರ ಕೆಲಸ ಮಾಡಿದ್ದಾರೆ. ಜನರ ಪ್ರೀತಿ ಕಂಡು ಭಾವುಕರಾದರು ಸಿಇಓ ದಿವ್ಯಾ ಶಿವರಾಂ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments