Webdunia - Bharat's app for daily news and videos

Install App

ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ವ್ಯಕ್ತಿ ಮತ್ತೆ ಹಿಂದೂ ಧರ್ಮಕ್ಕೆ ಮತಾಂತರ

Webdunia
ಭಾನುವಾರ, 21 ಆಗಸ್ಟ್ 2022 (21:17 IST)
ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ವ್ಯಕ್ತಿಯೊಬ್ಬ ಮುಂಜಿಗೆ ಹೆದರಿ ಮರಳಿ ಹಿಂದೂ ಧರ್ಮಕ್ಕೆ ಬಂದಿರುವ ಘಟನೆ ತಾಲ್ಲೂಕಿನ ಹಿರೇಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಓಂಕಾರೇಶ್ವರ ದೇವಸ್ಥಾನದ ಅರ್ಚಕರಾಗಿದ್ದ ಎಚ್.ಆರ್.ಚಂದ್ರಶೇಖರಯ್ಯ ಅವರು ಮುಬಾರಕ್ ಪಾಷಾ ಎಂದು ಹೆಸರು ಬದಲಿಸಿಕೊಂಡು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದರು. ಬಳಿಕ ಮುಂಜಿಗೆ ಹೆದರಿ ಮರಳಿ ಹಿಂದೂ ಧರ್ಮಕ್ಕೆ ಮಾಡಿದರು. ಸಕ್ಕರೆ ಕಾಯಿಲೆ ಇರುವುದರಿಂದ ಮುಂಜಿ ಮಾಡಿಸಿಕೊಳ್ಳಲು ಆಗುವುದಿಲ್ಲ. ಮುಂಜಿ ಮಾಡಿದರೆ ಮಾತ್ರ ಮುಸ್ಲಿಮರಲ್ಲಿ ಸರಿಯಾಗಿ ಶವ ಸಂಸ್ಕಾರ ಮಾಡುವುದು ಎಂದು ಚಂದ್ರಶೇಖರಯ್ಯ ತಿಳಿಸಿದರು..ಅರ್ಚಕ ಮತಾಂತರವಾಗಿರುವ ಸುದ್ದಿ ತಿಳಿದ ತಕ್ಷಣ ಮಾಜಿ ಸಚಿವ ಸೊಗಡು ಶಿವಣ್ಣ ಸ್ಥಳಕ್ಕೆ ಭೇಟಿ ನೀಡಿ, ಮರಳಿ ಹಿಂದೂ ಧರ್ಮಕ್ಕೆ ಬರುವಂತೆ ಚಂದ್ರಶೇಖರಯ್ಯ ಅವರ ಮನವೊಲಿಸಲು ಯತ್ನಿಸಿದ್ದರು. ಸೊಗಡು ಶಿವಣ್ಣ ಅವರ ಮಾತಿಗೆ ಬೆಲೆಕೊಡುವುದರ ಜೊತೆಗೆ ಮುಂಜಿಗೆ ಅಂಜಿ ತಾನು ವಾಪಸ್ ಬಂದಿದ್ದೇನೆ ಎಂದು ಚಂದ್ರಶೇಖರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments