Webdunia - Bharat's app for daily news and videos

Install App

ಪೌರಕಾರ್ಮಿಕರಿಗೆ ಬಾಯಿಗೆ ಬಂದಾಗೆ ನಿಂದಿಸಿದ ವ್ಯಕ್ತಿ

Webdunia
ಭಾನುವಾರ, 11 ಸೆಪ್ಟಂಬರ್ 2022 (20:35 IST)
ಬನ್ನೂರಿನ ಲಕ್ಷ್ಮಿನಾರಾಯಣ್ ಎಂಬಾತ ಪೌರಕಾರ್ಮಿಕರಿಗೆ ಬಾಯಿಗೆ ಬಂದಂಗೆ ನಿಂದಿಸಿದ್ದಾರೆ.ಇನ್ನು ಈ ಘಟನೆ 
ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ನಡೆದಿದೆ.
ಬನ್ನೂರಿನ ಲಕ್ಷ್ಮಿನಾರಾಯಣ್ ಪೌರಕಾರ್ಮಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ .ಅಷ್ಟೇ ಅಲ್ಲದೆ ಜಾತಿನಿಂದನೆ ಮಾತುಗಳನಾಡಿದ್ದಾರೆ.ಸದ್ಯ ಲಕ್ಷ್ಮಿ ನಾರಾಯಣ್ ಹೇಳಿಕೆ ಖಂಡಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸ್ತಿದ್ದಾರೆ.ಲಕ್ಷ್ಮಿನಾರಾಯಣ್ ವಿರುದ್ಧ ಬನ್ನೂರು ಪೋಲೀಸ್ ಠಾಣೆಯಲ್ಲಿ  ಪ್ರಕರಣ ಕೂಡ ದಾಖಲಿಸಿದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments