Webdunia - Bharat's app for daily news and videos

Install App

ಪೌರಕಾರ್ಮಿಕರಿಗೆ ಬಾಯಿಗೆ ಬಂದಾಗೆ ನಿಂದಿಸಿದ ವ್ಯಕ್ತಿ

Webdunia
ಭಾನುವಾರ, 11 ಸೆಪ್ಟಂಬರ್ 2022 (20:35 IST)
ಬನ್ನೂರಿನ ಲಕ್ಷ್ಮಿನಾರಾಯಣ್ ಎಂಬಾತ ಪೌರಕಾರ್ಮಿಕರಿಗೆ ಬಾಯಿಗೆ ಬಂದಂಗೆ ನಿಂದಿಸಿದ್ದಾರೆ.ಇನ್ನು ಈ ಘಟನೆ 
ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ನಡೆದಿದೆ.
ಬನ್ನೂರಿನ ಲಕ್ಷ್ಮಿನಾರಾಯಣ್ ಪೌರಕಾರ್ಮಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ .ಅಷ್ಟೇ ಅಲ್ಲದೆ ಜಾತಿನಿಂದನೆ ಮಾತುಗಳನಾಡಿದ್ದಾರೆ.ಸದ್ಯ ಲಕ್ಷ್ಮಿ ನಾರಾಯಣ್ ಹೇಳಿಕೆ ಖಂಡಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸ್ತಿದ್ದಾರೆ.ಲಕ್ಷ್ಮಿನಾರಾಯಣ್ ವಿರುದ್ಧ ಬನ್ನೂರು ಪೋಲೀಸ್ ಠಾಣೆಯಲ್ಲಿ  ಪ್ರಕರಣ ಕೂಡ ದಾಖಲಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments