ಲೇಡೀಸ್ ಹಾಸ್ಟೆಲ್`ಗಳಿಗೆ ನುಗ್ಗಿ ರೇಪ್: ಬೆಂಗಳೂರಲ್ಲಿದ್ದಾನೆ ವಿಕೃತ ಕಾಮಿ ಹುಷಾರ್

Webdunia
ಶುಕ್ರವಾರ, 10 ಮಾರ್ಚ್ 2017 (14:48 IST)
ಬೆಂಗಳೂರು(ಮಾ.10): ಬೆಂಗಳೂರು ಜನ ಬೆಚ್ಚಿಬೀಳುವಂಥಾ ಪ್ರಕರಣ ಬೆಳಕಿಗೆ ಬಂದಿದೆ. ಶಿವರಾಮರೆಡ್ಡಿ ಎಂಬಾತ ಇದುವರೆಗೆ 16 ಲೈಂಗಿಕ ಕಿರುಕುಳ ಪ್ರಕರಣಗಳನ್ನ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆದರೂ ಇಂದಿಗೂ ಆತನ ಬಂಧನವಾಗಿಲ್ಲ ಎಂದು ಸ್ಥಳಿಯ ಮಾಧ್ಯಮಗಳು ವರದಿ ಮಾಡಿವೆ.


ನಿತ್ಯವೂ ಒಂಟಿ ಹುಡುಗಿಯರನ್ನ ಟಾರ್ಗೆಟ್ ಮಾಡುತ್ತಿದ್ದ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ. 2014ರಲ್ಲಿ ಪ್ರಕರಣವೊಂದರಲ್ಲಿ ಈತನ ವಿರುದ್ಧ ಗೂಂಡಾಕಾಯ್ದೆ ಸಹ ಹಾಕಲಾಗಿತ್ತು. ಮಾರ್ಚ್ 2ರಂದು ಪಿಜಿಗೆ ನುಗ್ಗಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 5ನೇ ತಾರೀಖು ಈತನ ಮೇಲೆ ಪೊಲೀಸ್ ಫೈರಿಂಗ್ ಆಗಿತ್ತು. ಬಳಿಕ ಮಾರ್ಚ್ 6ರಂದೂ ಈತ ಮತ್ತೆ ಪಿಜಿಗೆ ನುಗ್ಗಿ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಆದರೆ, ಈ ಬಗ್ಗೆ ದೂರು ನೀಡಲು ಸಂತ್ರಸ್ತೆ ತೆರಳಿದಾಗ ಪೊಲೀಸರು ದೂರು ದಾಖಲಿಸಿಕೊಳ್ಲಲು ಹಿಂದೇಟು ಹಾಕಿದ್ದಾರೆ ಎಂಬ ಅನುಮಾನ ಮೂಡತೊಡಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

Union Budget 2026: ಬಜೆಟ್ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆ ಗಡ ಗಡ

Union budget 2026: ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ಲಿಸ್ಟ್ ಇಲ್ಲಿದೆ

Union Budget 2026: ನಿರ್ಮಲಾ ಬಜೆಟ್ ನಲ್ಲಿ ಯಾವುದಕ್ಕೆ ಏರಿಕೆ, ಯಾವುದಕ್ಕೆ ಇಳಿಕೆ ಇಲ್ಲಿದೆ ವಿವರ

ಮುಂದಿನ ಸುದ್ದಿ