Webdunia - Bharat's app for daily news and videos

Install App

ಲೇಡೀಸ್ ಹಾಸ್ಟೆಲ್`ಗಳಿಗೆ ನುಗ್ಗಿ ರೇಪ್: ಬೆಂಗಳೂರಲ್ಲಿದ್ದಾನೆ ವಿಕೃತ ಕಾಮಿ ಹುಷಾರ್

Webdunia
ಶುಕ್ರವಾರ, 10 ಮಾರ್ಚ್ 2017 (14:48 IST)
ಬೆಂಗಳೂರು(ಮಾ.10): ಬೆಂಗಳೂರು ಜನ ಬೆಚ್ಚಿಬೀಳುವಂಥಾ ಪ್ರಕರಣ ಬೆಳಕಿಗೆ ಬಂದಿದೆ. ಶಿವರಾಮರೆಡ್ಡಿ ಎಂಬಾತ ಇದುವರೆಗೆ 16 ಲೈಂಗಿಕ ಕಿರುಕುಳ ಪ್ರಕರಣಗಳನ್ನ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆದರೂ ಇಂದಿಗೂ ಆತನ ಬಂಧನವಾಗಿಲ್ಲ ಎಂದು ಸ್ಥಳಿಯ ಮಾಧ್ಯಮಗಳು ವರದಿ ಮಾಡಿವೆ.


ನಿತ್ಯವೂ ಒಂಟಿ ಹುಡುಗಿಯರನ್ನ ಟಾರ್ಗೆಟ್ ಮಾಡುತ್ತಿದ್ದ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ. 2014ರಲ್ಲಿ ಪ್ರಕರಣವೊಂದರಲ್ಲಿ ಈತನ ವಿರುದ್ಧ ಗೂಂಡಾಕಾಯ್ದೆ ಸಹ ಹಾಕಲಾಗಿತ್ತು. ಮಾರ್ಚ್ 2ರಂದು ಪಿಜಿಗೆ ನುಗ್ಗಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 5ನೇ ತಾರೀಖು ಈತನ ಮೇಲೆ ಪೊಲೀಸ್ ಫೈರಿಂಗ್ ಆಗಿತ್ತು. ಬಳಿಕ ಮಾರ್ಚ್ 6ರಂದೂ ಈತ ಮತ್ತೆ ಪಿಜಿಗೆ ನುಗ್ಗಿ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಆದರೆ, ಈ ಬಗ್ಗೆ ದೂರು ನೀಡಲು ಸಂತ್ರಸ್ತೆ ತೆರಳಿದಾಗ ಪೊಲೀಸರು ದೂರು ದಾಖಲಿಸಿಕೊಳ್ಲಲು ಹಿಂದೇಟು ಹಾಕಿದ್ದಾರೆ ಎಂಬ ಅನುಮಾನ ಮೂಡತೊಡಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ