Webdunia - Bharat's app for daily news and videos

Install App

ನಗರದಲ್ಲಿ ಬೀದಿನಾಯಿಗಳ ಹಾವಳಿ

Webdunia
ಬುಧವಾರ, 21 ಸೆಪ್ಟಂಬರ್ 2022 (21:38 IST)
ನಗರದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಲೇ ಇದೆ . ವಾರದಲ್ಲಿ ಒಂದು ಕಡೆಯಾದರೂ ನಾಯಿಗಳ ಬೇಸತ್ತು, ಅನಾರೋಗ್ಯದ ಬಗ್ಗೆ, ಆಸ್ಪತ್ರೆಗೆ ದಾಖಲಾದ ಬಗ್ಗೆ, ವರದಿಗಳು ಹೆಚ್ಚಾಗುತ್ತಿದೆ. ಬೀದಿ ನಾಯಿಗಳ ಹಾವಳಿಗೆ ಜನರಂತೂ ಭಯಭೀತಗೊಂಡಯ ಪ್ರಾಣಭಯದಲ್ಲೇ ಬದುಕಿದೆ.
 
ನಗರದಲ್ಲಿ ಬೀದಿ ನಾಯಿಗಳು ಹಿಂಡು ಹಿಂಡಾಗಿ ಓಡಾಡುತ್ತಿವೆ. ನಾಯಿ ಅಡ್ಡ ಬಂದು ಬಹಳಷ್ಟು ಮಂದಿ ಅಪಘಾತಕ್ಕೆ ಒಳಗಾಗಿದ್ದಾರೆ. ರಾತ್ರಿ ವೇಳೆ ಒಂಟಿಯಾಗಿ ಹೋಗುವವರ ಮೇಲೆ ಹಿಂಡು ಹಿಂಡಾಗಿ ದಾಳಿ ನಡೆಸುತ್ತಿವೆ. ನಾಯಿಗಳ ಹಾವಳಿಯಿಂದ ತಪ್ಪಿಸಿಕೊಂಡು ಪಾರಾಗುವುದೇ ಒಂದು ಹರಸಾಹಸದ ಕೆಲಸವಾಗಿದೆ.
ಬೀದಿ ನಾಯಿಗಳು ಯಾವಾಗ ಹೇಗೆ ದಾಳಿ ಮಾಡುತ್ತವೆ ಅಂತಾ ಗೊತ್ತಾಗುವುದೇ ಇಲ್ಲ, ನಾಯಿಗಳ ಮಿತಿಮೀರಿದ ವರ್ತನೆಯಿಂದ ಜನರು ಭಯಭೀತಗೊಂಡಿದ್ದು ನಾಯಿಗಳ ಹಾವಳಿಗಳ ವಿರುದ್ಧ ಸಾರ್ವಜನಿಕರು  ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
 
ಇನ್ನೂ ನಗರದ ಯಾವುದೇ ವಾರ್ಡ್ ಗೆ ಹೋದರೂ ನಾಯಿಗಳು ಹಿಂಡು ಹಿಂಡಾಗಿ ಬರುತ್ತದೆ. ಗುಂಪು ಗುಂಪಾಗಿ ಸುತ್ತಾಡುವ ನಾಯಿಗಳು ದಾರಿಯಲ್ಲಿ ಸಂಚರಿಸುವ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ. ಕೆಲವು ವೇಳೆ ಶಾಲಾ ಮಕ್ಕಳ ಮೇಲೂ ದಾಳಿ ಮಾಡಿವೆ. ಮಕ್ಕಳ ಮೇಲೆ ನಾಯಿಗಳ ದಾಳಿ ನಡೆದಾಗ, ಆ ಸಂದರ್ಭದಲ್ಲಿ ಸಾರ್ವಜನಿಕರ ಕೂಗು ಎದ್ದಾಗ ದಿಢೀರ್ ಕ್ರಮದ ಭರವಸೆ ನೀಡುವುದು ಮಹಾನಗರ ಪಾಲಿಕೆಯ ಕೆಲಸವಾಗಿದೆ. ಆದ್ರೆ ಪಾಲಿಕೆ ಯಾವುದೇ ಕ್ರಮ ಜರುಗಿಸದೆ ಜಾಣ ಮೌನಕ್ಕೆ ಶರಣಾಗುತ್ತದೆ. ವರ್ಷಗಳು ಉರುಳಿ ಹೋಗುತ್ತಿವೆಯೇ ಹೊರತು ನಾಯಿಗಳ ನಿಯಂತ್ರಣ ಮಾತ್ರ ಸಾಧ್ಯವಾಗುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments