Webdunia - Bharat's app for daily news and videos

Install App

ಯುವತಿಗೆ ಕೈ ಕೊಟ್ಟ ಪೊಲೀಸ್ ಪೇದೆ..!

geetha
ಬುಧವಾರ, 24 ಜನವರಿ 2024 (16:04 IST)
ಬೆಂಗಳೂರು-ಯುವತಿಗೆ ಪೊಲೀಸ್ ಪೇದೆ ಕೈ ಕೊಟ್ಟಿದ್ದು,ಯುವತಿ ಪೊಲೀಸ್ ಪೇದೆ ಮೇಲೆ ಗಂಭೀರ ಆರೋಪ ಮಾಡಿದ್ದಾಳೆ..ಮದ್ವೆಯಾಗುವಂತೆ ಸ್ಟೇಷನ್ ಮುಂದೆ  ಯುವತಿ ಕುಳಿತ್ತಿದ್ದಾಳೆ.ಬಸವನಗುಡಿ ಠಾಣೆಯ ಮುಂದೆ ಯುವತಿ ಪ್ರತಿಭಟನೆ ನಡೆಸಿದ್ದಾಳೆ.ಬಸವನಗುಡಿ ಠಾಣೆಯ ಪೊಲೀಸ್ ಪೇದೆಯಾಗಿರುವ ಅನೀಲ್ ಕುಮಾರ್ ಸ್ಟೇಷನ್ ಗೆ ಯುವತಿ ಬರ್ತಿದ್ದಂತೆ ಎಸ್ಕೇಪ್ ಆಗಿದ್ದಾನೆ.

ಕಳೆದ ನಾಲ್ಕು ವರ್ಷದಿಂದ ನಾಗವೇಣಿ ಎಂಬ ಯುವತಿಯನ್ನ ಪ್ರೀತಿಸುತ್ತಿದ್ದ.ಮದ್ವೆಯಾಗ್ತಿನಿ ಅಂತ ನಂಬಿಸಿ  ಸಂಭೋಗ ನಡೆಸಿದ್ದಾನೆ.ಸಿರ್ಸಿ ಸರ್ಕಲ್ ಬಳಿಯ ಪೊಲೀಸ್ ಕ್ವಾರ್ಟಸ್ ನಲ್ಲಿ ಇತ್ತೀಚೆಗೆ ಬಲತ್ಕಾರ ಮಾಡಿದ್ದಾನೆ.ಮದ್ವೆಯಾಗುವಂತೆ ಕೇಳಿದ್ದಕ್ಕೆ, ಈಗ ಮದ್ವೆಯಾಗಲ್ಲ.ಮಾಡಿದ್ದಾಳೆ.ಅನೀಲ್ ಕುಮಾರ್, ನಾಗವೇಣಿ ಚಿತ್ರದುರ್ಗ ಮೂಲದವರಾಗಿದ್ದು,ಇನ್ನೊಬ್ಬರ ಜೊತೆ ಮದ್ವೆ ಫಿಕ್ಸ್ ಆಗಿದೆ ಎಂದು ಬೆದರಿಕೆ ಹಾಕ್ತಿದ್ದಾನೆಂದು ಯುವತಿ ಆರೋಪ ಮಾಡಿದ್ದಾಳೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments