Webdunia - Bharat's app for daily news and videos

Install App

ಮದುವೆಯಾಗುವುದಾಗಿ ದೈಹಿಕ ಸಂಬಂಧ ಬೆಳೆಸಿದ ಪೊಲೀಸ್ ಪೇದೆ

Webdunia
ಭಾನುವಾರ, 31 ಡಿಸೆಂಬರ್ 2017 (09:10 IST)

ಮದುವೆಯಾಗುವುದಾಗಿ ನಂಬಿಸಿದ ಪೊಲೀಸ್ ಪೇದೆಯೊಬ್ಬರು ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಆರೋಪ ಕೇಳಿಬಂದಿದೆ.

ಶಿವಮೊಗ್ಗದ ಕುಂಸಿಯಲ್ಲಿ ಪೇದೆಯಾಗಿರುವ ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಮಾಡಲಗೇರಿ ಮೂಲದ ಪೇದೆ ಮಂಜುನಾಥ್ ಕಣಿವೆ ಯುವತಿಗೆ ಮೋಸ ಮಾಡಿದ್ದಾನೆ ಎಂದು ಹರಪ್ಪನಹಳ್ಳಿ ತಾಲೂಕು ಹುಲಿಕಟ್ಟೆ ಗ್ರಾಮದ ಮಂಜುಳಾ  ಆರೋಪಿಸಿದ್ದಾಳೆ.

ಕಳೆದ 6 ತಿಂಗಳ ಹಿಂದೆ ಫೋನ್ ಮಾಡುವಾಗ ಅದು ಮಿಸ್ಸಾಗಿ ಪೇದೆ ಮಂಜುನಾಥ್ಗೆ ಹೋಗಿದೆ. ಆಗ ಯುವತಿ ಮಿಸ್ಸಾಗಿ ಬಂದಿದೆ ಎಂದು ಹೇಳಿ ಫೋನ್ ಕಟ್ ಮಾಡಿದ್ದಾಳೆ. ಆದರೆ ಮಂಜುನಾಥ್ ಪದೇ ಪದೇ ಫೋನ್ ಮಾಡಿದ್ದರಿಂದ ಯುವತಿ ಪ್ರೀತಿಯ ಬಲೆಗೆ ಬಿದ್ದಿದ್ದಾಳೆ. ನಂತರ ಮದುವೆಯಾಗುವುದಾಗಿ ನಂಬಿಸಿ, ಯುವತಿಯೊಂದಿಗೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಾನೆ.

ಆದರೆ ಜಾತಿಯ ನೆಪವೊಡ್ಡಿ ಯುವತಿಯಿಂದ ಮಂಜುನಾಥ್ ದೂರ ಸರಿಯುತ್ತಿದ್ದಾನೆ. ಹೀಗಾಗಿ ನೊಂದ ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

Operation Sindoor, ಇದು ನಮಗೆ ಹೆಮ್ಮೆಯ ಸಂಗತಿ: ರಾಜನಾಥ್ ಸಿಂಗ್‌

Operation Sindoor: ರಾಜ್ಯ ಸರ್ಕಾರದಿಂದ ನಾಳೆ ತಿರಂಗಾ ಯಾತ್ರೆ

ಭಾರತ ದಾಳಿ ಭೀತಿ: ಲಾಹೋರ್‌ನಿಂದ ಕೂಡಲೇ ಹೊರಡುವಂತೆ ನಾಗರಿಕರಿಗೆ ಯುಎಸ್‌ ಸೂಚನೆ

ಮುಂದಿನ ಸುದ್ದಿ
Show comments