Select Your Language

Notifications

webdunia
webdunia
webdunia
webdunia

ಚುನಾವಣಾ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಹೃದಯಘಾತದಿಂದ ಸಾವು

ಚುನಾವಣಾ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಹೃದಯಘಾತದಿಂದ ಸಾವು
ಚಾಮರಾಜನಗರ , ಗುರುವಾರ, 18 ಏಪ್ರಿಲ್ 2019 (10:56 IST)
ಚಾಮರಾಜನಗರ : ಚುನಾವಣಾ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ಕುಳಿತ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಮೃತ ಅಧಿಕಾರಿಯನ್ನು ಶಾಂತ ಮೂರ್ತಿ (48) ಎಂಬುದಾಗಿ  ತಿಳಿದು ಬಂದಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 48ರಲ್ಲಿ ಈ ಘಟನೆ  ನಡೆದಿದ್ದು, ಅಧಿಕಾರಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.



ಬೆಳಿಗ್ಗೆಯಿಂದ ಲವಲವಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಸಡನ್ ಆಗಿ ಸಾವನಪ್ಪಿದ್ದು ಅಲ್ಲಿರುವವರಿಗೆ ಆಘಾತವನ್ನುಂಟುಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಾಸನದ ಮತಯಂತ್ರದಲ್ಲಿ ದೋಷ; ಅಧಿಕಾರಿಗಳು ಸೂಕ್ತಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಎ.ಮಂಜು