Webdunia - Bharat's app for daily news and videos

Install App

ಆಟೋ ಹಿಂದೆ ಬರೆದ ಪೋಸ್ಟ್ ಎಲ್ಲೆಲ್ಲೂ ವೈರಲ್

Webdunia
ಬುಧವಾರ, 26 ಜುಲೈ 2023 (14:00 IST)
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಿಗರು ಹಾಗೂ ಪರಭಾಷಿಕರ ನಡುವೆ ತಿಕ್ಕಾಟ ನಡೆಯುತ್ತಲೇ ಇದೆ. ಹೀಗೆ ಕನ್ನಡ ಬಂದರೂ ಮಾತನಾಡದೆ ಅಥವಾ ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಇದ್ದೂ ಕನ್ನಡ ಭಾಷೆಯ ಬಗ್ಗೆ ಅಗೌರವ ತೋರುವವರ ಸಂಖ್ಯೆ ಹೆಚ್ಚು. ಹೀಗೆ ಕಿರಿಕ್ ಮಾಡುವ ಪರಭಾಷಿಕರ ಬಗ್ಗೆ ಆಟೋ ಚಾಲಕನೊಬ್ಬ ಹಾಕಿಕೊಂಡ ಬರಹ ಈಗ ಎಲ್ಲೆಲ್ಲೂ ವೈರಲ್ ಆಗಿದೆ. ನೀನು ಕರ್ನಾಟಕದಲ್ಲಿರುವೆ. ಕನ್ನಡ ಕಲಿ. ಅಹಂಕಾರ ತೋರಿಸಬೇಕಡ. ನೀನು ಇಲ್ಲಿಗೆ ಭಿಕ್ಷೆ ಬೇಡಲು ಬಂದಿದ್ದೀಯಾ ಎಂದು ಆಟೋದ ಹಿಂದೆ ಚಾಲಕರೊಬ್ಬರು ಬರಹ ಹಾಕಿದ್ದಾರೆ. ಇನ್ನೂ ಈ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪರ ವಿರೋಧದ ಚರ್ಚೆ ಕೂಡ ಆರಂಭವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments