ಆಟೋ ಹಿಂದೆ ಬರೆದ ಪೋಸ್ಟ್ ಎಲ್ಲೆಲ್ಲೂ ವೈರಲ್

Webdunia
ಬುಧವಾರ, 26 ಜುಲೈ 2023 (14:00 IST)
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಿಗರು ಹಾಗೂ ಪರಭಾಷಿಕರ ನಡುವೆ ತಿಕ್ಕಾಟ ನಡೆಯುತ್ತಲೇ ಇದೆ. ಹೀಗೆ ಕನ್ನಡ ಬಂದರೂ ಮಾತನಾಡದೆ ಅಥವಾ ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಇದ್ದೂ ಕನ್ನಡ ಭಾಷೆಯ ಬಗ್ಗೆ ಅಗೌರವ ತೋರುವವರ ಸಂಖ್ಯೆ ಹೆಚ್ಚು. ಹೀಗೆ ಕಿರಿಕ್ ಮಾಡುವ ಪರಭಾಷಿಕರ ಬಗ್ಗೆ ಆಟೋ ಚಾಲಕನೊಬ್ಬ ಹಾಕಿಕೊಂಡ ಬರಹ ಈಗ ಎಲ್ಲೆಲ್ಲೂ ವೈರಲ್ ಆಗಿದೆ. ನೀನು ಕರ್ನಾಟಕದಲ್ಲಿರುವೆ. ಕನ್ನಡ ಕಲಿ. ಅಹಂಕಾರ ತೋರಿಸಬೇಕಡ. ನೀನು ಇಲ್ಲಿಗೆ ಭಿಕ್ಷೆ ಬೇಡಲು ಬಂದಿದ್ದೀಯಾ ಎಂದು ಆಟೋದ ಹಿಂದೆ ಚಾಲಕರೊಬ್ಬರು ಬರಹ ಹಾಕಿದ್ದಾರೆ. ಇನ್ನೂ ಈ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪರ ವಿರೋಧದ ಚರ್ಚೆ ಕೂಡ ಆರಂಭವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments