Webdunia - Bharat's app for daily news and videos

Install App

ಕೆರೆಗೆ ಮಲಮೂತ್ರ ಕೊಳಚೆ ತ್ಯಾಜ್ಯನೀರು ಬಿಟ್ಟು ಮೂಕಪ್ರಾಣಿಗಳ ಬಲಿಪಡೆದ ಪ್ರಾವಿಡೆಂಟ್ ಅಪಾರ್ಟ್ಮೆಂಟ್

Webdunia
ಗುರುವಾರ, 7 ಜುಲೈ 2022 (20:38 IST)
ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ದೊಡ್ಡಬಳ್ಳಾಪುರ ರಸ್ತೆ ‌ಮಾರಸಂದ್ರದಲ್ಲಿರುವ ಪ್ರಾವಿಡೆಂಟ್ ವೆಲ್ವರ್ಥ್ ಸಿಟಿ ಅಪಾರ್ಟ್ಮೆಂಟ್ ಕೆರೆ ನಾಶಕ್ಕೆ ಮುಂದಾಗಿದೆ. 47ಎಕರೆಯ 3356 ಫ್ಲಾಟ್ಗಳ 12ಸಾವಿರ ಜನರ ತ್ಯಾಜ್ಯ ಮಲಮೂತ್ರದ ಕೊಳಚೆ ನೀರು ಕೆರೆ ಒಡಲು ಸೇರ್ತಿದೆ. ಪ್ರಾವಿಡೆಂಟ್ ನವರು ರಾತ್ರೋರಾತ್ರಿ ಅಪಾರ್ಟ್ಮೆಂಟ್ಗೆ ಹೊಂದಿಕೊಂಡ ನೆಲ್ಲುಕುಂಟೆ ಕೆರೆಗೆ ಪ್ರತಿದಿನ 9ಲಕ್ಷ ಲೀಟರ್ ಕೊಳಚೆ ನೀರು ಬಿಡ್ತಿದ್ದಾರೆ. ಕೆರೆಯ ವಿಷ ನೀರು ಕುಡಿದು ದನ,ಕರು,ಕುರಿ,ಮೇಕೆ ಸಾವನ್ನಪ್ಪಿವೆ. ಈ ಎಲ್ಲಾ ವಿಷಯ ಕುರಿತು  ಪ್ರಾವಿಡೆಂಟ್ ಅಪಾರ್ಟ್ಮೆಂಟ್ನ ವಿರುದ್ಧ ಸರ್ಕಾರ ಗಮನ ಹರಿಸುತ್ತೋ ಇಲ್ಲವೋ ಎಂದು ಕಾದು ನೋಡಬೇಕಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments