Webdunia - Bharat's app for daily news and videos

Install App

ರಸ್ತೆ ನಡುವೆ ನಿಂತ ಯುವಕರ ಪುಂಡಾಟ - ಬಸ್ ಚಾಲಕನಿಗೆ ಆಗಿದ್ದೇನು?

Webdunia
ಸೋಮವಾರ, 4 ನವೆಂಬರ್ 2019 (18:56 IST)
ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿದೆ.

ರಸ್ತೆ ಮಧ್ಯೆ ನಿಂತ ಯುವಕರ ಗುಂಪೊಂದು ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಅಥಣಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಮುದ್ದೇಬಿಹಾಳದಿಂದ ಮೀರಜ್ ಕಡೆ ಹೊರಟಿದ್ದ ಬಸ್ ಚಾಲಕನ ಮೇಲೆ ನಡೆದ ಹಲ್ಲೆ ಇದಾಗಿದೆ.
ರಸ್ತೆ ನಡುವೆ ನಿಂತ ಯುವಕರಿಗೆ ಚಾಲಕ ರಸ್ತೆ ಬಿಟ್ಟು ಪಕ್ಕಕ್ಕೆ ಸರಿಯಿರಿ ಎಂದು ಹೇಳಿದ್ದಕ್ಕೆ ಸಿಟ್ಟಿಗೆದ್ದ ಯುವಕರು ಚಾಲಕನ ಮೂಗಿಗೆ ಗುದ್ದು ಕೊಟ್ಟಿದ್ದಾರೆ.

ಏಟು ತಿಂದ ಚಾಲಕನನ್ನು ಸ್ಥಳೀಯರು ಅಥಣಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಿಡಿಯಲು ಹೋದ  ಸಾರ್ವಜನಿಕರ ಕೈಯಿಂದ ತಪ್ಪಿಸಿಕೊಂಡು ಯುವಕರು ಪರಾರಿಯಾಗಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments