ತೋಟದ ಮನೆ ಬಳಿ ಹೆಬ್ಬಾವು ಪ್ರತ್ಯಕ್ಷ..!

Webdunia
ಸೋಮವಾರ, 8 ಆಗಸ್ಟ್ 2022 (20:07 IST)
ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟದ ಅರಣ್ಯ ಪ್ರದೇಶದಿಂದ ತೋಟದ ಮನೆಗೆ ಬಾರಿ ಗಾತ್ರದ ಹೆಬ್ಬಾವುವೊಂದು ಬಂದಿದ್ದು, ಉರಗ ತಜ್ಞ ಅದನ್ನು ರಕ್ಷಣೆ ಮಾಡಿದ್ದಾರೆ. ಯಳಂದೂರು ತಾಲೂಕಿನ ಮುರಟಿ ಪಾಳ್ಯ ಗ್ರಾಮದ ಹೊರ ವಲಯದಲ್ಲಿ ಶ್ರೀನಿವಾಸ್ ಬಾಬು ಅವರ ತೋಟದ ಮನೆ ಬಳಿ ಹೆಬ್ಬಾವು ಬಂದಿತ್ತು. ನಂತರ ಉರಗ ತಜ್ಞರಿಗೆ ಮಾಹಿತಿ ನೀಡಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟ ಉರಗ ತಜ್ಞ ಸ್ನೇಕ್ ಮಹೇಶ್ ಹಾವನ್ನು ಹಿಡಿದು ಅರಣ್ಯ ಪ್ರದೇಶಕ್ಕೆ ರವಾನೆ ಮಾಡಿದ್ದಾರೆ. ಇತ್ತೀಚೆಗೆ ಯಳಂದೂರು ತಾಲೂಕಿನ ಹಲವು ಗ್ರಾಮಗಳ ಹೊರವಲಯದಲ್ಲಿ ಹೆಚ್ಚು ಹೆಬ್ಬಾವುಗಳು ಕಂಡು ಬರುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments