ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ

Webdunia
ಭಾನುವಾರ, 17 ಅಕ್ಟೋಬರ್ 2021 (16:49 IST)
ಬೆಂಗಳೂರು ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ ವಿಚಾರವಾಗಿ ಮಾತನಾಡಿದ ಆರ್.ಅಶೋಕ್, ವಿ.ಸೋಮಣ್ಣ ಹಾಗೂ ನಾನು ಉತ್ತಮ ಸ್ನೇಹಿತರು. ನಮ್ಮಲ್ಲಿ ಅಸಮಾಧಾನವಿಲ್ಲ ಎಂದು ಹೇಳಿದರು.
 
ದಾವಣಗೆರೆಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ನನ್ನ ಹಾಗೂ ಸೋಮಣ್ಣ ನಡುವೆ ಯಾವುದೇ ಭಿನ್ನಾಭಿಪ್ರಾಯಗಳೂ ಇಲ್ಲ.
ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಬೆಂಗಳೂರು ನಗರ ಉಸ್ತುವಾರಿ ವಿಚಾರವಾಗಿಯೂ ಯಾವುದೇ ಅಸಮಾಧಾನಗಳಿಲ್ಲ ಎಂದು ಹೇಳಿದರು.
 
ಸದ್ಯ ಗ್ರಾಮ ವಾಸ್ತವ್ಯಕ್ಕೆ ಬಂದಿದ್ದೇನೆ. ಜನರ ಸಂಕಷ್ಟಗಳನ್ನು ಆಲಿಸುತ್ತಿದ್ದೇನೆ. ಜನರು ಸ್ಮಶಾನ ಭೂಮಿಗೆ ಜಾಗವಿಲ್ಲದಿರುವ ಬಗ್ಗೆ ಮಾತನಾಡಿದ್ದಾರೆ. ಈ ಭಾಗದಲ್ಲಿ ಸರ್ಕಾರಿ ಜಮೀನು ಇಲ್ಲದಿರುವ ಕಾರಣಕ್ಕೆ ಯಾರಾದರೂ ಜಮೀನು ಕೊಟ್ಟರೆ ಹಣ ಕೊಡುವುದಾಗಿ ರೈತರಿಗೆ ಮನವಿ ಮಾಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆವ್ವ ಹಿಡಿದಿದೆ ಎಂದು ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ, ಸಹ ಪ್ರಯಾಣಿಕರು ಫುಲ್ ಶಾಕ್

ಭಾಷಣದ ವೇಳೆ ಕುಸಿದ ಪ್ರಶಿಕ್ಷಣಾರ್ಥಿ, ಮೊದಲು ನೀರು ಕುಡಿಸಿ, ಆರೈಕೆ ಮಾಡಿ ಎಂದ ಸಿದ್ದರಾಮಯ್ಯ, Video

ಸ್ನಾಗ ಗೃಹದಲ್ಲಿ ಬಿದ್ದು ಪೆಟ್ಟಾಗಿದ್ದ ಪಾಕ್ ಸೇನಾ ಮಾಜಿ ಮುಖ್ಯಸ್ಥ ಜಾವೇದ್ ಬಜ್ವಾ ಇನ್ನಿಲ್ಲ

ಕಿವಿಕೇಳಿಸಲ್ಲ, ಕಣ್ಣು ಮಂಜಾಗಿದ್ದರೂ ಅಭಿನಯದಲ್ಲೇ ಜನರ ಮನಗೆದ್ದಿದ್ದ ಲಕ್ಷ್ಮಿ ಅಜ್ಜಿ ಇನ್ನು ನೆನಪು ಮಾತ್ರ

ತೈಲ ಅಭಾವ ವದಂತಿಗೆ ಮೌನ ಮುರಿದ ನರೇಂದ್ರ ಮೋದಿ: ಮನ್‌ ಕಿ ಬಾತ್‌ನಲ್ಲಿ ವಿಪಕ್ಷಗಳಿಗೆ ಕೌಂಟರ್‌

ಮುಂದಿನ ಸುದ್ದಿ
Show comments