ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ

Webdunia
ಭಾನುವಾರ, 17 ಅಕ್ಟೋಬರ್ 2021 (16:49 IST)
ಬೆಂಗಳೂರು ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ ವಿಚಾರವಾಗಿ ಮಾತನಾಡಿದ ಆರ್.ಅಶೋಕ್, ವಿ.ಸೋಮಣ್ಣ ಹಾಗೂ ನಾನು ಉತ್ತಮ ಸ್ನೇಹಿತರು. ನಮ್ಮಲ್ಲಿ ಅಸಮಾಧಾನವಿಲ್ಲ ಎಂದು ಹೇಳಿದರು.
 
ದಾವಣಗೆರೆಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ನನ್ನ ಹಾಗೂ ಸೋಮಣ್ಣ ನಡುವೆ ಯಾವುದೇ ಭಿನ್ನಾಭಿಪ್ರಾಯಗಳೂ ಇಲ್ಲ.
ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಬೆಂಗಳೂರು ನಗರ ಉಸ್ತುವಾರಿ ವಿಚಾರವಾಗಿಯೂ ಯಾವುದೇ ಅಸಮಾಧಾನಗಳಿಲ್ಲ ಎಂದು ಹೇಳಿದರು.
 
ಸದ್ಯ ಗ್ರಾಮ ವಾಸ್ತವ್ಯಕ್ಕೆ ಬಂದಿದ್ದೇನೆ. ಜನರ ಸಂಕಷ್ಟಗಳನ್ನು ಆಲಿಸುತ್ತಿದ್ದೇನೆ. ಜನರು ಸ್ಮಶಾನ ಭೂಮಿಗೆ ಜಾಗವಿಲ್ಲದಿರುವ ಬಗ್ಗೆ ಮಾತನಾಡಿದ್ದಾರೆ. ಈ ಭಾಗದಲ್ಲಿ ಸರ್ಕಾರಿ ಜಮೀನು ಇಲ್ಲದಿರುವ ಕಾರಣಕ್ಕೆ ಯಾರಾದರೂ ಜಮೀನು ಕೊಟ್ಟರೆ ಹಣ ಕೊಡುವುದಾಗಿ ರೈತರಿಗೆ ಮನವಿ ಮಾಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಇಂಧನ ಇಲಾಖೆಯಲ್ಲಿ ಸಿಎಂ ಪುತ್ರನದ್ದೇ ಕಾರುಬಾರು: ಬೇಸತ್ತು ರಾಜೀನಾಮೆಗೆ ಮುಂದಾಗಿದ್ರಾ ಜಾರ್ಜ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments