Webdunia - Bharat's app for daily news and videos

Install App

ಎಂಜಿನ್- ಕೋಚ್‌ ಮಧ್ಯೆ ಕೆಲಸಮಾಡುತ್ತಿದ್ದ ವೇಳೆ ಅಪ್ಪಚ್ಚಿಯಾದ ರೈಲ್ವೆ ಉದ್ಯೋಗಿ

Sampriya
ಭಾನುವಾರ, 10 ನವೆಂಬರ್ 2024 (12:31 IST)
Photo Courtesy X
ಬೇಗುಸರಾಯ್‌: ಬಿಹಾರದ ಬೇಗುಸರಾಯ್‌ನ ಬರೌನಿ ಜಂಕ್ಷನ್‌ನಲ್ಲಿ ರೈಲು ಎಂಜಿನ್ ಮತ್ತು ಕೋಚ್ ನಡುವೆ ಉದ್ಯೋಗಿಯೊಅಬ್ಬರು ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ರೈಲ್ವೆಯ ಡಿ ಗ್ರೂಪ ಉದ್ಯೋಗಿ   ಅಮರ್ ಕುಮಾರ್ ರಾವ್ ಎಂದು ಗುರುತಿಸಲಾಗಿದೆ. ಅವರು ಸೋನ್‌ಪುರ್ ರೈಲ್ವೆ ವಿಭಾಗದ ಅಡಿಯಲ್ಲಿ ಬಂದರು ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದಾರೆ.

ವಿವರಗಳ ಪ್ರಕಾರ, 15204 ಲಕ್ನೋ-ಬರೌನಿ ಎಕ್ಸ್‌ಪ್ರೆಸ್ ಲಕ್ನೋ ಜಂಕ್ಷನ್‌ನಿಂದ ಆಗಮಿಸುತ್ತಿದ್ದಂತೆ ಬರೌನಿ ಜಂಕ್ಷನ್‌ನ 5 ನೇ ಪ್ಲಾಟ್‌ಫಾರ್ಮ್‌ನಲ್ಲಿ ಕೋಚ್‌ ಅನ್ನು ಜೋಡಿಸುತ್ತಿದ್ದ ವೇಳೆ ಪ್ಲೇಟ್‌ಗಳ ಮಧ್ಯೆ ಸಿಲುಕಿ ಸಾವನ್ನಪ್ಪಿದರು.  

ರೈಲಿನ ಜೋಡಣೆಯನ್ನು ತೆರೆಯಲು ರಾವ್ ಪ್ರಯತ್ನಿಸಿದಾಗ, ರೈಲು ಅನಿರೀಕ್ಷಿತವಾಗಿ ಹಿಮ್ಮುಖವಾಯಿತು ಮತ್ತು ಅವರು ಗಾಡಿಗಳ ನಡುವೆ ಸಿಲುಕಿಕೊಂಡರು. ಇದರಿಂದ ಅಪ್ಪಚ್ಚಿಯಾಗಿ ಸ್ಥಳದಲ್ಲೇ ಮೃತಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments