Webdunia - Bharat's app for daily news and videos

Install App

ಬೈ ಎಲೆಕ್ಷನ್ ಕೈನಲ್ಲಿ ಬಂಡಾಯ ಅಭ್ಯರ್ಥಿ

Webdunia
ಗುರುವಾರ, 2 ಮೇ 2019 (18:09 IST)
ಕುಂದಗೋಳ ಉಪ‌ಚುನಾವಣೆಗೆ ಸಂಬಂಧಿಸಿದಂತೆ ಕೈ ಪಾಳೆಯದಲ್ಲಿ ಬಂಡಾಯ ಭುಗಿಲೆದ್ದಿದೆ.

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಾನಂದ ಬೆಂತೂರು ನಾಮಪತ್ರ ವಾಪಸ್ ಪಡೆದಿದ್ದಾರೆ. ಆದರೆ ನಾಮಪತ್ರ ವಾಪಸ್ ಪಡೆದ ಬಳಿಕ ಹೇಳಿಕೆ ನೀಡಿದ್ದು ಮತ್ತೆ ಗೊಂದಲ ಸೃಷ್ಟಿ ಮಾಡಿದ್ದಾರೆ.

ನಾನು ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ. ನನಗೆ ಅಹಿಂದ ನಾಯಕರು ನಂಬಿಸಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ನನಗೆ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿದಾಗಿನಿಂದಲೂ ಅನ್ಯಾಯ ಆಗುತ್ತಲೇ ಇದೆ. ಪದೇ ಪದೇ ಅನ್ಯಾಯ ನನಗೆ ಆಗುತ್ತಿದೆ ಎಂದಿದ್ದಾರೆ.

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಣೆ ಮಾಡಿದ ಬೆಂತೂರು ಆ ಬಳಿಕ ಯಾವುದೇ ಪಕ್ಷದ ನಾಯಕರು ಮನೆಗೆ ಬಂದು ಟಿಕೆಟ್ ನೀಡಿದರೆ ಸ್ಪರ್ಧೆ ಮಾಡೋದು ನಿಶ್ಚಿತ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟವರಂತೆ ಹೇಳಿಕೆ ನೀಡಿದ್ದಾರೆ ಶಿವಾನಂದ ಬೆಂತೂರು. ಬೆಂತೂರು ಅವರ  ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments