Webdunia - Bharat's app for daily news and videos

Install App

2023 ನೇ ಸಾಲಿನ ಬಿಬಿಎಂಪಿ ಬಜೆಟ್‌ ನಲ್ಲಿ ಕರಗ ಉತ್ಸವಕ್ಕೆ ಅನುದಾನ ಕಡಿತಗೊಳಿಸದಂತೆ ಮನವಿ

Webdunia
ಬುಧವಾರ, 22 ಫೆಬ್ರವರಿ 2023 (16:17 IST)
2023 ನೇ ಸಾಲಿನ ಬಿಬಿಎಂಪಿ  ಬಜೆಟ್‌ ನಲ್ಲಿ ಕರಗ ಉತ್ಸವಕ್ಕೆ ಅನುದಾನ ಕಡಿತಗೊಳಿಸದಂತೆ ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಲಾಗಿದೆ.ಬಿಬಿಎಂಪಿ ಆಯುಕ್ತರನ್ನ ಭೇಟಿಯಾಗಿ ಮನವಿ ಸಲ್ಲಿಸಿದ ಧರ್ಮರಾಯಸ್ವಾಮಿ ಕರಗ ಸಮಿತಿ ಮನವಿ ಸಲ್ಲಿಸಿದೆ.ಪ್ರತೀ ವರ್ಷ ಬಜೆಟ್ ನಲ್ಲಿ ಒಂದು ಕೋಟಿ 50 ಲಕ್ಷ ಹಣವನ್ನ ಕರಗೋತ್ಸವಕ್ಕೆ ಮೀಸಲಿಡಲಾಗ್ತಿತ್ತು.ಈ ಬಾರಿ ಬಜೆಟ್ ನಲ್ಲಿ 1 ಕೋಟಿಗೆ ಕಡಿತಗೊಳಿಸಿರೋದು ಬಜೆಟ್ ಕರಡು ಪ್ರತಿಯಲ್ಲಿ  ತಿಳಿದು ಬಂದ ಹಿನ್ನೆಲೆ ಆಯುಕ್ತರನ್ನ ಭೇಟಿಯಾಗಿ  ಸಮಿತಿ ಮನವಿ ಸಲ್ಲಿಸಿದೆ.
 
ಈ ವರ್ಷದ ಕರಗೋತ್ಸವ ಇದೇ ಮಾರ್ಚ್ 29 ರಿಂದ ಏಪ್ರಿಲ್ 8ರವರೆಗೆ ನಡೆಯಲಿದೆ.ಈ ಹಿನ್ನೆಲೆ ಮುಂಗಡವಾಗಿ 50 ಲಕ್ಷ ಹಣ ಬಿಡುಗಡೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments