Webdunia - Bharat's app for daily news and videos

Install App

2023 ನೇ ಸಾಲಿನ ಬಿಬಿಎಂಪಿ ಬಜೆಟ್‌ ನಲ್ಲಿ ಕರಗ ಉತ್ಸವಕ್ಕೆ ಅನುದಾನ ಕಡಿತಗೊಳಿಸದಂತೆ ಮನವಿ

Webdunia
ಬುಧವಾರ, 22 ಫೆಬ್ರವರಿ 2023 (16:17 IST)
2023 ನೇ ಸಾಲಿನ ಬಿಬಿಎಂಪಿ  ಬಜೆಟ್‌ ನಲ್ಲಿ ಕರಗ ಉತ್ಸವಕ್ಕೆ ಅನುದಾನ ಕಡಿತಗೊಳಿಸದಂತೆ ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಲಾಗಿದೆ.ಬಿಬಿಎಂಪಿ ಆಯುಕ್ತರನ್ನ ಭೇಟಿಯಾಗಿ ಮನವಿ ಸಲ್ಲಿಸಿದ ಧರ್ಮರಾಯಸ್ವಾಮಿ ಕರಗ ಸಮಿತಿ ಮನವಿ ಸಲ್ಲಿಸಿದೆ.ಪ್ರತೀ ವರ್ಷ ಬಜೆಟ್ ನಲ್ಲಿ ಒಂದು ಕೋಟಿ 50 ಲಕ್ಷ ಹಣವನ್ನ ಕರಗೋತ್ಸವಕ್ಕೆ ಮೀಸಲಿಡಲಾಗ್ತಿತ್ತು.ಈ ಬಾರಿ ಬಜೆಟ್ ನಲ್ಲಿ 1 ಕೋಟಿಗೆ ಕಡಿತಗೊಳಿಸಿರೋದು ಬಜೆಟ್ ಕರಡು ಪ್ರತಿಯಲ್ಲಿ  ತಿಳಿದು ಬಂದ ಹಿನ್ನೆಲೆ ಆಯುಕ್ತರನ್ನ ಭೇಟಿಯಾಗಿ  ಸಮಿತಿ ಮನವಿ ಸಲ್ಲಿಸಿದೆ.
 
ಈ ವರ್ಷದ ಕರಗೋತ್ಸವ ಇದೇ ಮಾರ್ಚ್ 29 ರಿಂದ ಏಪ್ರಿಲ್ 8ರವರೆಗೆ ನಡೆಯಲಿದೆ.ಈ ಹಿನ್ನೆಲೆ ಮುಂಗಡವಾಗಿ 50 ಲಕ್ಷ ಹಣ ಬಿಡುಗಡೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments